• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಜರಂಗ ದಳ ಕಾರ್ಯಕರ್ತರಿಗೆ ಸ್ವಯಂ ರಕ್ಷಣೆಗಾಗಿ ತರಬೇತಿ

TNN Correspondent Posted On December 28, 2017


  • Share On Facebook
  • Tweet It

ಕೋಲ್ಕತಾ: ಸ್ವಯಂ ರಕ್ಷಣೆಗಾಗಿ ವಿಶ್ವ ಹಿಂದೂ ಪರಿಷತ್ ನ ಯುವ ಘಟಕವಾದ ಬಜರಂಗದಳದ 150 ಯುವಕರಿಗೆ ಸ್ವಯಂ ರಕ್ಷಣೆಗಾಗಿ ಒಂದು ದಿನದ ತರಬೇತಿ ನೀಡಲಾಗಿದೆ.

ದಕ್ಷಿಣ ಬಂಗಾಳದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಹಿಂದೂ ಕಾರ್ಯಕರ್ತರು ಯಾವುದೇ ಅಪಾಯ ಎದುರಾದರೆ ರಕ್ಷಣೆ ಮಾಡಿಕೊಳ್ಳಲು ತರಬೇತಿ ನೀಡಲಾಗಿದೆ ಎಂದು ಸಂಘಟನೆಯ ಸಹಾಯಕ ಕಾರ್ಯದರ್ಶಿ ಕುಶಾಲ್ ಕುಂಡು ತಿಳಿಸಿದ್ದಾರೆ.

ತರಬೇತಿ ಶಿಬಿರದಲ್ಲಿ ಸುಮಾರು 156 ಯುವ ಕಾರ್ಯಕರ್ತರು ಪಾಲ್ಗೊಂಡಿದ್ದು, ಇಕ್ಕಟ್ಟಿನ ಪ್ರದೇಶದಲ್ಲಿ ಚಲಿಸುವುದು, ಕೆಸರಿನಲ್ಲಿ ಓಡುವುದು, ಕಟ್ಟಿಗೆ ಮೇಲೆ ನಡೆಯುವುದು, ಕಟ್ಟಿಗೆ ಕಂಬ ಹತ್ತುವುದು, ಚಕ್ರದೊಳಗಿನಿಂದ ನುಸುಳುವುದು ಸೇರಿ ಹಲವು ತರಬೇತಿ ನೀಡಲಾಗಿದೆ.

ಅಲ್ಲದೆ, ಎ.22 ಕ್ಯಾಲಿಬರ್ ಬೋಲ್ಟ್ ಆ್ಯಕ್ಷನ್ ಬಂದೂಕು ಬಳಕೆ, ಗಾಳಿಯಲ್ಲಿ ಗುಂಡು ಹಾರಿಸುವ ತರಬೇತಿ ಸಹ ನೀಡಿದ್ದು, ಸ್ವಯಂ ರಕ್ಷಣೆಗೆ ಹಲವು ಪಟ್ಟು ಕಲಿಸಲಾಗಿದೆ.

ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಶಿಬಿರ ಆಯೋಜನೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಂಗಾಳದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ತರಬೇತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

 

  • Share On Facebook
  • Tweet It


- Advertisement -


Trending Now
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
Leave A Reply

  • Recent Posts

    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
  • Popular Posts

    • 1
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 2
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 3
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 4
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 5
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search