• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಜರಂಗ ದಳ ಕಾರ್ಯಕರ್ತರಿಗೆ ಸ್ವಯಂ ರಕ್ಷಣೆಗಾಗಿ ತರಬೇತಿ

TNN Correspondent Posted On December 28, 2017
0


0
Shares
  • Share On Facebook
  • Tweet It

ಕೋಲ್ಕತಾ: ಸ್ವಯಂ ರಕ್ಷಣೆಗಾಗಿ ವಿಶ್ವ ಹಿಂದೂ ಪರಿಷತ್ ನ ಯುವ ಘಟಕವಾದ ಬಜರಂಗದಳದ 150 ಯುವಕರಿಗೆ ಸ್ವಯಂ ರಕ್ಷಣೆಗಾಗಿ ಒಂದು ದಿನದ ತರಬೇತಿ ನೀಡಲಾಗಿದೆ.

ದಕ್ಷಿಣ ಬಂಗಾಳದಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಹಿಂದೂ ಕಾರ್ಯಕರ್ತರು ಯಾವುದೇ ಅಪಾಯ ಎದುರಾದರೆ ರಕ್ಷಣೆ ಮಾಡಿಕೊಳ್ಳಲು ತರಬೇತಿ ನೀಡಲಾಗಿದೆ ಎಂದು ಸಂಘಟನೆಯ ಸಹಾಯಕ ಕಾರ್ಯದರ್ಶಿ ಕುಶಾಲ್ ಕುಂಡು ತಿಳಿಸಿದ್ದಾರೆ.

ತರಬೇತಿ ಶಿಬಿರದಲ್ಲಿ ಸುಮಾರು 156 ಯುವ ಕಾರ್ಯಕರ್ತರು ಪಾಲ್ಗೊಂಡಿದ್ದು, ಇಕ್ಕಟ್ಟಿನ ಪ್ರದೇಶದಲ್ಲಿ ಚಲಿಸುವುದು, ಕೆಸರಿನಲ್ಲಿ ಓಡುವುದು, ಕಟ್ಟಿಗೆ ಮೇಲೆ ನಡೆಯುವುದು, ಕಟ್ಟಿಗೆ ಕಂಬ ಹತ್ತುವುದು, ಚಕ್ರದೊಳಗಿನಿಂದ ನುಸುಳುವುದು ಸೇರಿ ಹಲವು ತರಬೇತಿ ನೀಡಲಾಗಿದೆ.

ಅಲ್ಲದೆ, ಎ.22 ಕ್ಯಾಲಿಬರ್ ಬೋಲ್ಟ್ ಆ್ಯಕ್ಷನ್ ಬಂದೂಕು ಬಳಕೆ, ಗಾಳಿಯಲ್ಲಿ ಗುಂಡು ಹಾರಿಸುವ ತರಬೇತಿ ಸಹ ನೀಡಿದ್ದು, ಸ್ವಯಂ ರಕ್ಷಣೆಗೆ ಹಲವು ಪಟ್ಟು ಕಲಿಸಲಾಗಿದೆ.

ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಶಿಬಿರ ಆಯೋಜನೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಂಗಾಳದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ತರಬೇತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

 

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search