• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಮರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದ ಓವೈಸಿ ಚಿತ್ರ ಮುಸ್ಲಿಮರೇ ಸುಟ್ಟಿದ್ದಾರೆ, ಓವೈಸಿ ತಪ್ಪೇನು.. ಗೊತ್ತೆ?

TNN Correspondent Posted On December 29, 2017
0


0
Shares
  • Share On Facebook
  • Tweet It

ವಾರಣಾಸಿ: ದೇಶಾದ್ಯಂತ ನಿತ್ಯ ಕಣ್ಣೀರ ಕೋಡಿ ಹರಿಸಿ, ಮದುವೆಯಾದ ಮೂರು ದಿನಕ್ಕೆ ಕೈಯಲ್ಲಿ ನಾಲ್ಕು ಮಕ್ಕಳನ್ನು ನೀಡಿ ತಲಾಖ್, ತಲಾಖ್ ಎಂದು ಹೇಳಿ ಮಹಿಳೆಯರನ್ನು ಬೀದಿಗೆ ಬಿಟ್ಟು ಹೋಗುತ್ತಿದ್ದ ಮುಸ್ಲಿಮರ ದುಷ್ಟ ನೀತಿಯಾದ ತಲಾಖ್ ಪದ್ಧತಿ ನಿಷೇಧಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿ, ಅಂಗೀಕಾರ ಪಡೆದಿದೆ. ಆದರೆ ಇಸ್ಲಾಂ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸುವ ಒಂದು ಒಳ್ಳೆಯ ಮಸೂದೆಯನ್ನು ವಿರೋಧಿಸಿದವರಿಗೆ ತಮ್ಮದೇ ಧರ್ಮದ ಜನರು ಹೇಗೆ ಉಗಿಯುತ್ತಾರೆ ಎಂಬುದಕ್ಕೆ ಆಲ್ ಇಂಡಿಯಾ ಮಜ್ಲಿಸ್ ಇ ಇತ್ತೆಹಾದ್ದುಲ್ ಮುಸ್ಲಿಮಿನ್ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಸಾಕ್ಷಿಯಾಗಿದ್ದಾರೆ.

 

ಲೋಕಸಭೆಯಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಂ ಮಹಿಳೆಯರ ಸಂಕಷ್ಟ ನೀಗಿಸಲು ತ್ರಿವಳಿ ತಲಾಖ್ ನಿಷೇಧಿಸುವ ಮಹತ್ತರ ಮಸೂದೆಯನ್ನು ಮಂಡಿಸಿ, ಅಂಗೀಕಾರ ಮಾಡಿದೆ. ಆದರೆ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಸಂಸದ ಓವೈಸಿ ಅವರು ತ್ರಿವಳಿ ತಲಾಖ್ ನಿಷೇಧದ ಮಸೂದೆಯಿಂದ ಮಹಿಳೆರ ಮೂಲಭೂತ ಹಕ್ಕನ್ನು ಕಸಿದುಕೊಂಡತಾಗುತ್ತದೆ ಎಂದು ಸಂಸತ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಓವೈಸಿ ಅವರ ಪ್ರಖರ ಭಾಷಣಕ್ಕೆ ಸದಾ ಬೆಂಬಲ ನೀಡುತ್ತಿದ್ದ ಮುಸ್ಲಿಮರು ಇಂದು ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಓವೈಸಿ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ವಿರೋಧಿಸುವ ಮೂಲಕ ನಾಟಕ ಮಾಡುತ್ತಿದ್ದಾರೆ. ಅವರಿಗೆ ಮುಸ್ಲಿಮ ಮಹಿಳೆಯರ ಸಂಕಷ್ಟಗಳು ಕಾಣುವುದಿಲ್ಲ. ನಿತ್ಯ ಕಣ್ಣೀರಿಡುವ ಮಹಿಳೆಯರನ್ನು ಅವರು ನೋಡಬೇಕು ಎಂದು ವಾರಣಾಸಿಯಲ್ಲಿ ಮುಸ್ಲಿಂ ಮಹಿಳೆಯರ ಗುಂಪೊಂದು ಓವೈಸಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search