• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಮರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದ ಓವೈಸಿ ಚಿತ್ರ ಮುಸ್ಲಿಮರೇ ಸುಟ್ಟಿದ್ದಾರೆ, ಓವೈಸಿ ತಪ್ಪೇನು.. ಗೊತ್ತೆ?

TNN Correspondent Posted On December 29, 2017
0


0
Shares
  • Share On Facebook
  • Tweet It

ವಾರಣಾಸಿ: ದೇಶಾದ್ಯಂತ ನಿತ್ಯ ಕಣ್ಣೀರ ಕೋಡಿ ಹರಿಸಿ, ಮದುವೆಯಾದ ಮೂರು ದಿನಕ್ಕೆ ಕೈಯಲ್ಲಿ ನಾಲ್ಕು ಮಕ್ಕಳನ್ನು ನೀಡಿ ತಲಾಖ್, ತಲಾಖ್ ಎಂದು ಹೇಳಿ ಮಹಿಳೆಯರನ್ನು ಬೀದಿಗೆ ಬಿಟ್ಟು ಹೋಗುತ್ತಿದ್ದ ಮುಸ್ಲಿಮರ ದುಷ್ಟ ನೀತಿಯಾದ ತಲಾಖ್ ಪದ್ಧತಿ ನಿಷೇಧಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿ, ಅಂಗೀಕಾರ ಪಡೆದಿದೆ. ಆದರೆ ಇಸ್ಲಾಂ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸುವ ಒಂದು ಒಳ್ಳೆಯ ಮಸೂದೆಯನ್ನು ವಿರೋಧಿಸಿದವರಿಗೆ ತಮ್ಮದೇ ಧರ್ಮದ ಜನರು ಹೇಗೆ ಉಗಿಯುತ್ತಾರೆ ಎಂಬುದಕ್ಕೆ ಆಲ್ ಇಂಡಿಯಾ ಮಜ್ಲಿಸ್ ಇ ಇತ್ತೆಹಾದ್ದುಲ್ ಮುಸ್ಲಿಮಿನ್ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಸಾಕ್ಷಿಯಾಗಿದ್ದಾರೆ.

 

ಲೋಕಸಭೆಯಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಂ ಮಹಿಳೆಯರ ಸಂಕಷ್ಟ ನೀಗಿಸಲು ತ್ರಿವಳಿ ತಲಾಖ್ ನಿಷೇಧಿಸುವ ಮಹತ್ತರ ಮಸೂದೆಯನ್ನು ಮಂಡಿಸಿ, ಅಂಗೀಕಾರ ಮಾಡಿದೆ. ಆದರೆ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಸಂಸದ ಓವೈಸಿ ಅವರು ತ್ರಿವಳಿ ತಲಾಖ್ ನಿಷೇಧದ ಮಸೂದೆಯಿಂದ ಮಹಿಳೆರ ಮೂಲಭೂತ ಹಕ್ಕನ್ನು ಕಸಿದುಕೊಂಡತಾಗುತ್ತದೆ ಎಂದು ಸಂಸತ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಓವೈಸಿ ಅವರ ಪ್ರಖರ ಭಾಷಣಕ್ಕೆ ಸದಾ ಬೆಂಬಲ ನೀಡುತ್ತಿದ್ದ ಮುಸ್ಲಿಮರು ಇಂದು ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಓವೈಸಿ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ವಿರೋಧಿಸುವ ಮೂಲಕ ನಾಟಕ ಮಾಡುತ್ತಿದ್ದಾರೆ. ಅವರಿಗೆ ಮುಸ್ಲಿಮ ಮಹಿಳೆಯರ ಸಂಕಷ್ಟಗಳು ಕಾಣುವುದಿಲ್ಲ. ನಿತ್ಯ ಕಣ್ಣೀರಿಡುವ ಮಹಿಳೆಯರನ್ನು ಅವರು ನೋಡಬೇಕು ಎಂದು ವಾರಣಾಸಿಯಲ್ಲಿ ಮುಸ್ಲಿಂ ಮಹಿಳೆಯರ ಗುಂಪೊಂದು ಓವೈಸಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search