• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಮರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದ ಓವೈಸಿ ಚಿತ್ರ ಮುಸ್ಲಿಮರೇ ಸುಟ್ಟಿದ್ದಾರೆ, ಓವೈಸಿ ತಪ್ಪೇನು.. ಗೊತ್ತೆ?

TNN Correspondent Posted On December 29, 2017
0


0
Shares
  • Share On Facebook
  • Tweet It

ವಾರಣಾಸಿ: ದೇಶಾದ್ಯಂತ ನಿತ್ಯ ಕಣ್ಣೀರ ಕೋಡಿ ಹರಿಸಿ, ಮದುವೆಯಾದ ಮೂರು ದಿನಕ್ಕೆ ಕೈಯಲ್ಲಿ ನಾಲ್ಕು ಮಕ್ಕಳನ್ನು ನೀಡಿ ತಲಾಖ್, ತಲಾಖ್ ಎಂದು ಹೇಳಿ ಮಹಿಳೆಯರನ್ನು ಬೀದಿಗೆ ಬಿಟ್ಟು ಹೋಗುತ್ತಿದ್ದ ಮುಸ್ಲಿಮರ ದುಷ್ಟ ನೀತಿಯಾದ ತಲಾಖ್ ಪದ್ಧತಿ ನಿಷೇಧಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿ, ಅಂಗೀಕಾರ ಪಡೆದಿದೆ. ಆದರೆ ಇಸ್ಲಾಂ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸುವ ಒಂದು ಒಳ್ಳೆಯ ಮಸೂದೆಯನ್ನು ವಿರೋಧಿಸಿದವರಿಗೆ ತಮ್ಮದೇ ಧರ್ಮದ ಜನರು ಹೇಗೆ ಉಗಿಯುತ್ತಾರೆ ಎಂಬುದಕ್ಕೆ ಆಲ್ ಇಂಡಿಯಾ ಮಜ್ಲಿಸ್ ಇ ಇತ್ತೆಹಾದ್ದುಲ್ ಮುಸ್ಲಿಮಿನ್ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ಸಾಕ್ಷಿಯಾಗಿದ್ದಾರೆ.

 

ಲೋಕಸಭೆಯಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಂ ಮಹಿಳೆಯರ ಸಂಕಷ್ಟ ನೀಗಿಸಲು ತ್ರಿವಳಿ ತಲಾಖ್ ನಿಷೇಧಿಸುವ ಮಹತ್ತರ ಮಸೂದೆಯನ್ನು ಮಂಡಿಸಿ, ಅಂಗೀಕಾರ ಮಾಡಿದೆ. ಆದರೆ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಸಂಸದ ಓವೈಸಿ ಅವರು ತ್ರಿವಳಿ ತಲಾಖ್ ನಿಷೇಧದ ಮಸೂದೆಯಿಂದ ಮಹಿಳೆರ ಮೂಲಭೂತ ಹಕ್ಕನ್ನು ಕಸಿದುಕೊಂಡತಾಗುತ್ತದೆ ಎಂದು ಸಂಸತ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಓವೈಸಿ ಅವರ ಪ್ರಖರ ಭಾಷಣಕ್ಕೆ ಸದಾ ಬೆಂಬಲ ನೀಡುತ್ತಿದ್ದ ಮುಸ್ಲಿಮರು ಇಂದು ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಓವೈಸಿ ಲೋಕಸಭೆಯಲ್ಲಿ ತ್ರಿವಳಿ ತಲಾಖ್ ವಿರೋಧಿಸುವ ಮೂಲಕ ನಾಟಕ ಮಾಡುತ್ತಿದ್ದಾರೆ. ಅವರಿಗೆ ಮುಸ್ಲಿಮ ಮಹಿಳೆಯರ ಸಂಕಷ್ಟಗಳು ಕಾಣುವುದಿಲ್ಲ. ನಿತ್ಯ ಕಣ್ಣೀರಿಡುವ ಮಹಿಳೆಯರನ್ನು ಅವರು ನೋಡಬೇಕು ಎಂದು ವಾರಣಾಸಿಯಲ್ಲಿ ಮುಸ್ಲಿಂ ಮಹಿಳೆಯರ ಗುಂಪೊಂದು ಓವೈಸಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search