• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲವ್ ಜಿಹಾದ್ ತಡೆಗೆ ಹಿಂದೂಗಳು ಏನು ಮಾಡಬೇಕು ಎಂದು ರಾಜೀವ್ ಮಲ್ಹೋತ್ರಾ ಏನು ಹೇಳಿದ್ರು ಗೊತ್ತಾ?

TNN Correspondent Posted On December 30, 2017
0


0
Shares
  • Share On Facebook
  • Tweet It

ಇತ್ತೀಚೆಗೆ ದೇಶದಲ್ಲಿ ಲವ್ ಜಿಹಾದ್ ಪ್ರಕರಣ, ಹಿಂದೂ ಯುವತಿಯರ ಬಲವಂತದ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಬಹುತೇಕ ಹಿಂದೂಗಳು ಜಾಗೃತರಾಗುತ್ತಿಲ್ಲ. ದಿನೇದಿನೆ ಹಿಂದೂ ಯುವತಿಯರು ಮುಸ್ಲಿಮರಿಂದ ಮೋಸಕ್ಕೊಳಗಾಗುತ್ತಿದ್ದರೂ ಎಚ್ಚೆತ್ತುಕೊಳ್ಳುತ್ತಿಲ್ಲ ಎಂಬುದಕ್ಕೆ ನಾಯಿಕೊಡೆಯಂತೆ ಎತ್ತುತ್ತಿರುವ ಲವ್ ಜಿಹಾದ್ ಪ್ರಕರಣಗಳೇ ಸಾಕ್ಷಿಯಾಗಿವೆ.

ಇದನ್ನು ಮನಗಂಡೇ ಅನಿವಾಸಿ ಭಾರತೀಯ, ಹಿಂದುತ್ವ ಪ್ರಚಾರಕ ರಾಜೀವ್ ಮಲ್ಹೋತ್ರಾ ಅವರು ಲವ್ ಜಿಹಾದ್ ತಡೆಗೆ ಭಾರತೀಯರು ಏನು ಮಾಡಬೇಕು ಎಂದು ತಿಳಿಸಿದ್ದಾರೆ.

ಹಿಂದು ಟುಡೇ.ಟಿವಿ ಮಾಧ್ಯಮ ರಾಜೀವ್ ಮಲ್ಹೋತ್ರಾ ಅವರನ್ನು ಸಂದರ್ಶಿಸಿದ್ದು, “ಹಿಂದೂಗಳು ಬರೀ ಕಾಲೇಜು, ಓದು, ಉದ್ಯೋಗ, ಕಾರು, ಬಂಗಲೆ, ಹಿಂದುತ್ವ ಕುರಿತು ನಿರ್ಲಕ್ಷ್ಯ ತಾಳದೆ, ಧರ್ಮರಕ್ಷಣೆಯತ್ತಲೂ ಗಮನ ಹರಿಸಬೇಕು” ಎಂದು ಮಲ್ಹೋತ್ರಾ ಹೇಳಿದ್ದಾರೆ.

ಅಲ್ಲದೆ, ಶಿಕ್ಷಣವಂತ ಹಾಗೂ ಹಿಂದುತ್ವದ ಮೇಲೆ ಅಭಿಮಾನ ಹೊಂದಿರುವ ಹಿಂದು ಯುವಕರು ಸೇರಿ ಎಲ್ಲರೂ ಹಿಂದುತ್ವ ಹಾಗೂ ಲವ್ ಜಿಹಾದ್ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕು. ಹಾಗಾದಾಗ ಮಾತ್ರ ಲವ್ ಜಿಹಾದ್ ತಡೆಯಲು ಸಾಧ್ಯ ಎಂದು ಹೇಳಿದ್ದಾರೆ.

ವೀಡಿಯೋ ನೋಡಿ

Rajiv Malhotra on Love jihad and Hindus

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search