• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಲವ್ ಜಿಹಾದ್ ತಡೆಗೆ ಹಿಂದೂಗಳು ಏನು ಮಾಡಬೇಕು ಎಂದು ರಾಜೀವ್ ಮಲ್ಹೋತ್ರಾ ಏನು ಹೇಳಿದ್ರು ಗೊತ್ತಾ?

TNN Correspondent Posted On December 30, 2017


  • Share On Facebook
  • Tweet It

ಇತ್ತೀಚೆಗೆ ದೇಶದಲ್ಲಿ ಲವ್ ಜಿಹಾದ್ ಪ್ರಕರಣ, ಹಿಂದೂ ಯುವತಿಯರ ಬಲವಂತದ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಬಹುತೇಕ ಹಿಂದೂಗಳು ಜಾಗೃತರಾಗುತ್ತಿಲ್ಲ. ದಿನೇದಿನೆ ಹಿಂದೂ ಯುವತಿಯರು ಮುಸ್ಲಿಮರಿಂದ ಮೋಸಕ್ಕೊಳಗಾಗುತ್ತಿದ್ದರೂ ಎಚ್ಚೆತ್ತುಕೊಳ್ಳುತ್ತಿಲ್ಲ ಎಂಬುದಕ್ಕೆ ನಾಯಿಕೊಡೆಯಂತೆ ಎತ್ತುತ್ತಿರುವ ಲವ್ ಜಿಹಾದ್ ಪ್ರಕರಣಗಳೇ ಸಾಕ್ಷಿಯಾಗಿವೆ.

ಇದನ್ನು ಮನಗಂಡೇ ಅನಿವಾಸಿ ಭಾರತೀಯ, ಹಿಂದುತ್ವ ಪ್ರಚಾರಕ ರಾಜೀವ್ ಮಲ್ಹೋತ್ರಾ ಅವರು ಲವ್ ಜಿಹಾದ್ ತಡೆಗೆ ಭಾರತೀಯರು ಏನು ಮಾಡಬೇಕು ಎಂದು ತಿಳಿಸಿದ್ದಾರೆ.

ಹಿಂದು ಟುಡೇ.ಟಿವಿ ಮಾಧ್ಯಮ ರಾಜೀವ್ ಮಲ್ಹೋತ್ರಾ ಅವರನ್ನು ಸಂದರ್ಶಿಸಿದ್ದು, “ಹಿಂದೂಗಳು ಬರೀ ಕಾಲೇಜು, ಓದು, ಉದ್ಯೋಗ, ಕಾರು, ಬಂಗಲೆ, ಹಿಂದುತ್ವ ಕುರಿತು ನಿರ್ಲಕ್ಷ್ಯ ತಾಳದೆ, ಧರ್ಮರಕ್ಷಣೆಯತ್ತಲೂ ಗಮನ ಹರಿಸಬೇಕು” ಎಂದು ಮಲ್ಹೋತ್ರಾ ಹೇಳಿದ್ದಾರೆ.

ಅಲ್ಲದೆ, ಶಿಕ್ಷಣವಂತ ಹಾಗೂ ಹಿಂದುತ್ವದ ಮೇಲೆ ಅಭಿಮಾನ ಹೊಂದಿರುವ ಹಿಂದು ಯುವಕರು ಸೇರಿ ಎಲ್ಲರೂ ಹಿಂದುತ್ವ ಹಾಗೂ ಲವ್ ಜಿಹಾದ್ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕು. ಹಾಗಾದಾಗ ಮಾತ್ರ ಲವ್ ಜಿಹಾದ್ ತಡೆಯಲು ಸಾಧ್ಯ ಎಂದು ಹೇಳಿದ್ದಾರೆ.

ವೀಡಿಯೋ ನೋಡಿ

Rajiv Malhotra on Love jihad and Hindus

  • Share On Facebook
  • Tweet It


- Advertisement -


Trending Now
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
Leave A Reply

  • Recent Posts

    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
  • Popular Posts

    • 1
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 2
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 3
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 4
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 5
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search