• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲವ್ ಜಿಹಾದ್ ತಡೆಗೆ ಹಿಂದೂಗಳು ಏನು ಮಾಡಬೇಕು ಎಂದು ರಾಜೀವ್ ಮಲ್ಹೋತ್ರಾ ಏನು ಹೇಳಿದ್ರು ಗೊತ್ತಾ?

TNN Correspondent Posted On December 30, 2017
0


0
Shares
  • Share On Facebook
  • Tweet It

ಇತ್ತೀಚೆಗೆ ದೇಶದಲ್ಲಿ ಲವ್ ಜಿಹಾದ್ ಪ್ರಕರಣ, ಹಿಂದೂ ಯುವತಿಯರ ಬಲವಂತದ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಬಹುತೇಕ ಹಿಂದೂಗಳು ಜಾಗೃತರಾಗುತ್ತಿಲ್ಲ. ದಿನೇದಿನೆ ಹಿಂದೂ ಯುವತಿಯರು ಮುಸ್ಲಿಮರಿಂದ ಮೋಸಕ್ಕೊಳಗಾಗುತ್ತಿದ್ದರೂ ಎಚ್ಚೆತ್ತುಕೊಳ್ಳುತ್ತಿಲ್ಲ ಎಂಬುದಕ್ಕೆ ನಾಯಿಕೊಡೆಯಂತೆ ಎತ್ತುತ್ತಿರುವ ಲವ್ ಜಿಹಾದ್ ಪ್ರಕರಣಗಳೇ ಸಾಕ್ಷಿಯಾಗಿವೆ.

ಇದನ್ನು ಮನಗಂಡೇ ಅನಿವಾಸಿ ಭಾರತೀಯ, ಹಿಂದುತ್ವ ಪ್ರಚಾರಕ ರಾಜೀವ್ ಮಲ್ಹೋತ್ರಾ ಅವರು ಲವ್ ಜಿಹಾದ್ ತಡೆಗೆ ಭಾರತೀಯರು ಏನು ಮಾಡಬೇಕು ಎಂದು ತಿಳಿಸಿದ್ದಾರೆ.

ಹಿಂದು ಟುಡೇ.ಟಿವಿ ಮಾಧ್ಯಮ ರಾಜೀವ್ ಮಲ್ಹೋತ್ರಾ ಅವರನ್ನು ಸಂದರ್ಶಿಸಿದ್ದು, “ಹಿಂದೂಗಳು ಬರೀ ಕಾಲೇಜು, ಓದು, ಉದ್ಯೋಗ, ಕಾರು, ಬಂಗಲೆ, ಹಿಂದುತ್ವ ಕುರಿತು ನಿರ್ಲಕ್ಷ್ಯ ತಾಳದೆ, ಧರ್ಮರಕ್ಷಣೆಯತ್ತಲೂ ಗಮನ ಹರಿಸಬೇಕು” ಎಂದು ಮಲ್ಹೋತ್ರಾ ಹೇಳಿದ್ದಾರೆ.

ಅಲ್ಲದೆ, ಶಿಕ್ಷಣವಂತ ಹಾಗೂ ಹಿಂದುತ್ವದ ಮೇಲೆ ಅಭಿಮಾನ ಹೊಂದಿರುವ ಹಿಂದು ಯುವಕರು ಸೇರಿ ಎಲ್ಲರೂ ಹಿಂದುತ್ವ ಹಾಗೂ ಲವ್ ಜಿಹಾದ್ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕು. ಹಾಗಾದಾಗ ಮಾತ್ರ ಲವ್ ಜಿಹಾದ್ ತಡೆಯಲು ಸಾಧ್ಯ ಎಂದು ಹೇಳಿದ್ದಾರೆ.

ವೀಡಿಯೋ ನೋಡಿ

Rajiv Malhotra on Love jihad and Hindus

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search