• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲವ್ ಜಿಹಾದ್ ತಡೆಗೆ ಹಿಂದೂಗಳು ಏನು ಮಾಡಬೇಕು ಎಂದು ರಾಜೀವ್ ಮಲ್ಹೋತ್ರಾ ಏನು ಹೇಳಿದ್ರು ಗೊತ್ತಾ?

TNN Correspondent Posted On December 30, 2017
0


0
Shares
  • Share On Facebook
  • Tweet It

ಇತ್ತೀಚೆಗೆ ದೇಶದಲ್ಲಿ ಲವ್ ಜಿಹಾದ್ ಪ್ರಕರಣ, ಹಿಂದೂ ಯುವತಿಯರ ಬಲವಂತದ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಬಹುತೇಕ ಹಿಂದೂಗಳು ಜಾಗೃತರಾಗುತ್ತಿಲ್ಲ. ದಿನೇದಿನೆ ಹಿಂದೂ ಯುವತಿಯರು ಮುಸ್ಲಿಮರಿಂದ ಮೋಸಕ್ಕೊಳಗಾಗುತ್ತಿದ್ದರೂ ಎಚ್ಚೆತ್ತುಕೊಳ್ಳುತ್ತಿಲ್ಲ ಎಂಬುದಕ್ಕೆ ನಾಯಿಕೊಡೆಯಂತೆ ಎತ್ತುತ್ತಿರುವ ಲವ್ ಜಿಹಾದ್ ಪ್ರಕರಣಗಳೇ ಸಾಕ್ಷಿಯಾಗಿವೆ.

ಇದನ್ನು ಮನಗಂಡೇ ಅನಿವಾಸಿ ಭಾರತೀಯ, ಹಿಂದುತ್ವ ಪ್ರಚಾರಕ ರಾಜೀವ್ ಮಲ್ಹೋತ್ರಾ ಅವರು ಲವ್ ಜಿಹಾದ್ ತಡೆಗೆ ಭಾರತೀಯರು ಏನು ಮಾಡಬೇಕು ಎಂದು ತಿಳಿಸಿದ್ದಾರೆ.

ಹಿಂದು ಟುಡೇ.ಟಿವಿ ಮಾಧ್ಯಮ ರಾಜೀವ್ ಮಲ್ಹೋತ್ರಾ ಅವರನ್ನು ಸಂದರ್ಶಿಸಿದ್ದು, “ಹಿಂದೂಗಳು ಬರೀ ಕಾಲೇಜು, ಓದು, ಉದ್ಯೋಗ, ಕಾರು, ಬಂಗಲೆ, ಹಿಂದುತ್ವ ಕುರಿತು ನಿರ್ಲಕ್ಷ್ಯ ತಾಳದೆ, ಧರ್ಮರಕ್ಷಣೆಯತ್ತಲೂ ಗಮನ ಹರಿಸಬೇಕು” ಎಂದು ಮಲ್ಹೋತ್ರಾ ಹೇಳಿದ್ದಾರೆ.

ಅಲ್ಲದೆ, ಶಿಕ್ಷಣವಂತ ಹಾಗೂ ಹಿಂದುತ್ವದ ಮೇಲೆ ಅಭಿಮಾನ ಹೊಂದಿರುವ ಹಿಂದು ಯುವಕರು ಸೇರಿ ಎಲ್ಲರೂ ಹಿಂದುತ್ವ ಹಾಗೂ ಲವ್ ಜಿಹಾದ್ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕು. ಹಾಗಾದಾಗ ಮಾತ್ರ ಲವ್ ಜಿಹಾದ್ ತಡೆಯಲು ಸಾಧ್ಯ ಎಂದು ಹೇಳಿದ್ದಾರೆ.

ವೀಡಿಯೋ ನೋಡಿ

Rajiv Malhotra on Love jihad and Hindus

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search