• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲವ್ ಜಿಹಾದ್ ತಡೆಗೆ ಹಿಂದೂಗಳು ಏನು ಮಾಡಬೇಕು ಎಂದು ರಾಜೀವ್ ಮಲ್ಹೋತ್ರಾ ಏನು ಹೇಳಿದ್ರು ಗೊತ್ತಾ?

TNN Correspondent Posted On December 30, 2017
0


0
Shares
  • Share On Facebook
  • Tweet It

ಇತ್ತೀಚೆಗೆ ದೇಶದಲ್ಲಿ ಲವ್ ಜಿಹಾದ್ ಪ್ರಕರಣ, ಹಿಂದೂ ಯುವತಿಯರ ಬಲವಂತದ ಮತಾಂತರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಬಹುತೇಕ ಹಿಂದೂಗಳು ಜಾಗೃತರಾಗುತ್ತಿಲ್ಲ. ದಿನೇದಿನೆ ಹಿಂದೂ ಯುವತಿಯರು ಮುಸ್ಲಿಮರಿಂದ ಮೋಸಕ್ಕೊಳಗಾಗುತ್ತಿದ್ದರೂ ಎಚ್ಚೆತ್ತುಕೊಳ್ಳುತ್ತಿಲ್ಲ ಎಂಬುದಕ್ಕೆ ನಾಯಿಕೊಡೆಯಂತೆ ಎತ್ತುತ್ತಿರುವ ಲವ್ ಜಿಹಾದ್ ಪ್ರಕರಣಗಳೇ ಸಾಕ್ಷಿಯಾಗಿವೆ.

ಇದನ್ನು ಮನಗಂಡೇ ಅನಿವಾಸಿ ಭಾರತೀಯ, ಹಿಂದುತ್ವ ಪ್ರಚಾರಕ ರಾಜೀವ್ ಮಲ್ಹೋತ್ರಾ ಅವರು ಲವ್ ಜಿಹಾದ್ ತಡೆಗೆ ಭಾರತೀಯರು ಏನು ಮಾಡಬೇಕು ಎಂದು ತಿಳಿಸಿದ್ದಾರೆ.

ಹಿಂದು ಟುಡೇ.ಟಿವಿ ಮಾಧ್ಯಮ ರಾಜೀವ್ ಮಲ್ಹೋತ್ರಾ ಅವರನ್ನು ಸಂದರ್ಶಿಸಿದ್ದು, “ಹಿಂದೂಗಳು ಬರೀ ಕಾಲೇಜು, ಓದು, ಉದ್ಯೋಗ, ಕಾರು, ಬಂಗಲೆ, ಹಿಂದುತ್ವ ಕುರಿತು ನಿರ್ಲಕ್ಷ್ಯ ತಾಳದೆ, ಧರ್ಮರಕ್ಷಣೆಯತ್ತಲೂ ಗಮನ ಹರಿಸಬೇಕು” ಎಂದು ಮಲ್ಹೋತ್ರಾ ಹೇಳಿದ್ದಾರೆ.

ಅಲ್ಲದೆ, ಶಿಕ್ಷಣವಂತ ಹಾಗೂ ಹಿಂದುತ್ವದ ಮೇಲೆ ಅಭಿಮಾನ ಹೊಂದಿರುವ ಹಿಂದು ಯುವಕರು ಸೇರಿ ಎಲ್ಲರೂ ಹಿಂದುತ್ವ ಹಾಗೂ ಲವ್ ಜಿಹಾದ್ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕು. ಹಾಗಾದಾಗ ಮಾತ್ರ ಲವ್ ಜಿಹಾದ್ ತಡೆಯಲು ಸಾಧ್ಯ ಎಂದು ಹೇಳಿದ್ದಾರೆ.

ವೀಡಿಯೋ ನೋಡಿ

Rajiv Malhotra on Love jihad and Hindus

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search