• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಣ್ಣೂರಿನಲ್ಲಿ ಐಸಿಸ್  20 ಜನರ ಸ್ಲೀಪರ್ ಸೆಲ್: ಗುಪ್ತಚರ ಮಾಹಿತಿ

TNN Correspondent Posted On December 31, 2017
0


0
Shares
  • Share On Facebook
  • Tweet It

ಕಣ್ಣೂರು: ವಿಶ್ವಕ್ಕೆ ಮಾರಕವಾಗಿರುವ ಭಯೋತ್ಪಾದಕ ಸಂಘಟನೆ ಐಸಿಸ್ಗೆ ಕೇರಳದ ಕಣ್ಣೂರಿನ 20 ಜನರು ಸ್ಥಳೀಯ ಯುವಕರನ್ನು ನೇಮಿಸುವ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿ ಕೇರಳ ಗುಪ್ತಚರ ಇಲಾಖೆಗೆ ಮಾಹಿತಿ ದೊರಕಿದೆ. ಈ ಮಾಹಿತಿ ಇಡೀ ಕೇರಳವನ್ನು ಬೆಚ್ಚಿ ಬೀಳಿಸಿದ್ದು, ಕಣ್ಣೂರಿನಲ್ಲಿ ಐಸಿಸ್ ಉಗ್ರ ಸ್ಲೀಪರ್ ಸೇಲ್ ಕಾರ್ಯ ನಿರ್ವಹಿಸುತ್ತಿದೆ ಎಂಬ ಅನುಮಾನಕ್ಕೆ ಮತ್ತಷ್ಟು ಪುಷ್ಟಿ ದೊರಕಿದೆ.

ಕೇರಳ ಗುಪ್ತಚರ ವಿಭಾಗ ಕಣ್ಣೂರು ಭಾಗದಲ್ಲಿ ಹೆಚ್ಚು ನಿಗಾವಹಿಸಿದ್ದು, ಕೇರಳದ ಯುವಕರನ್ನುಐಸಿಸ್ ಗೆ ಸೇರಿಸಲು 20 ಜನರ ತಂಡ ಗೌಪ್ಯವಾಗಿ ಕಾರ್ಯ ತಂತ್ರ  ರೂಪಿಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದೆ. 20 ಜನರ ಸಂಘಟನೆ, ಅವರ ಕಾರ್ಯತಂತ್ರ, ಚಟುವಟಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಕಣ್ಣೂರು ನಿವಾಸಿ ಹಂಸಾ ಎಂಬಾತನನ್ನು ಈ ಹಿಂದೆ ಪೊಲೀಸರು ಬಂಧಿಸಿದ್ದರು. ಈತ ಕಾಸರಗೋಡು ಜಿಲ್ಲೆಯ ಪಡನ್ನ, ಕಣ್ಣೂರು ಜಿಲ್ಲೆಯ ಕನಕಮಲೆ ಹಾಗೂ ಬೆಹರೇನ್ ನ ಕೇರಳದ ಯುವಕ, ಯುವತಿಯರನ್ನು ಐಸಿಸ್​ಗೆ ಸೇರ್ಪಡೆಗೊಳಿಸುವ ಜಾಲದ ಪ್ರಧಾನ ಸೂತ್ರಧಾರ ಎನ್ನಲಾಗಿದೆ. ಹಂಸಾ ನೀಡಿದ ಮಾಹಿತಿ ಆಧಾರದಲ್ಲಿ ಕಣ್ಣೂರು ಜಿಲ್ಲೆಯ ಇತರ ಐವರನ್ನು ಬಂಧಿಸಲಾಗಿತ್ತು. ಈ ಐವರು ತುರ್ಕಿಯ ಐಸಿಸ್ ಕೇಂದ್ರಕ್ಕೆ ಸಾಗುವ ದಾರಿ ಮಧ್ಯೆ ತುರ್ಕಿ ಪೊಲೀಸರು ಇವರನ್ನು ತಡೆದು ಭಾರತಕ್ಕೆ ಗಡೀಪಾರು ಮಾಡಿದ್ದರು. ನಂತರ ವಳಪಟ್ಟಣ ಪೊಲೀಸರು ಇವರನ್ನು ಬಂಧಿಸಿದ್ದರು.

ಕೇರಳದಲ್ಲಿ ವಿವಿಧ ಸಂಘಟನೆಗಳ ಹೆಸರಲ್ಲಿ ಐಸಿಸ್ ನಂಟು ಹೊಂದಿರುವ 20 ಮಂದಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಹಂಸಾ ಪೊಲೀಸರ ಮುಂದೆ ಬಾಯಿಬಿಟ್ಟಿದ್ದ. ಎನ್​ಐಎ ಪ್ರಕರಣವನ್ನು ನಾನಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ತನಿಖೆ ವಿದೇಶದಲ್ಲೂ ನಡೆಯುವ ಸಾಧ್ಯತೆಗಳು ಇವೆ.

0
Shares
  • Share On Facebook
  • Tweet It




Trending Now
ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
Tulunadu News July 2, 2025
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
Tulunadu News July 2, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
  • Popular Posts

    • 1
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 2
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 3
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • 4
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 5
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!

  • Privacy Policy
  • Contact
© Tulunadu Infomedia.

Press enter/return to begin your search