• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹೈಸ್ಪೀಡ್ 3 ಜಿ ನೆಟವರ್ಕ್ ಇಂಟರ್ನೆಟ್ ಅನೈತಿಕ: ಇರಾನ್ ಸರ್ಕಾರಕ್ಕೆ ಮೌಲ್ವಿಯ ಫತ್ವಾ

TNN Correspondent Posted On December 31, 2017


  • Share On Facebook
  • Tweet It

ಇರಾನ್: ಹೈಸ್ಪೀಡ್ 3 ಜಿ ನೆಟ್ ವರ್ಕ್ ಇಂಟರ್ನೆಟ್ ಶರಿಯಾ ನೀತಿಗಳನ್ನು ಉಲ್ಲಂಘಿಸುತ್ತಿದ್ದು, ನೈತಿಕತೆಗೆ ವಿರುದ್ಧವಾಗಿದೆ ಎಂದು ಆರೋಪಿಸಿ ಇರಾನ್ ನಲ್ಲಿ ಕಟ್ಟರ್ ಮುಸ್ಲಿಂ ಮೌಲ್ವಿಯೊಬ್ಬರು ಫತ್ವಾ ಹೊರಡಿಸಿದ್ದಾರೆ. ಸರ್ಕಾರ ಜನರಿಗೆ  ಹೈಸ್ಪೀಡ್ ಇಂಟರ್ನೆಟ್ ಒದಗಿಸಲು ನಿರ್ಧರಿಸುವುದಕ್ಕೆ ಕಟ್ಟರ್ ಮುಸ್ಲಿಂ ಮೌಲ್ವಿ ವಿರೋಧಿಸಿದ್ದಾರೆ.

ಇರಾನ್ ಅಧ್ಯಕ್ಷ ಹಸನ್ ರೌಹಾನಿ

ಮೌಲ್ವಿ ಅಯ್ಯತೋಲಾಹ ನಾಸೀರ್ ಮಕರೆಮ್ ಶಿರಾಜಿ ಈ ಫತ್ವಾ ಹೊರಡಿಸಿದ್ದು, 3 ಜಿ ಹೈಸ್ಪೀಡ್ ಇಂಟರ್ನೆಟ್ ಸೇವೆ ಅನೈತಿಕವಾಗಿದ್ದು ಮತ್ತು ಶರಿಯಾ ಕಾನೂನಿಗೆ ವಿರುದ್ಧವಾದದ್ದು ಎಂದು ಹೇಳಿದ್ದಾರೆ. ಇರಾನ್ ತಂತ್ರಜ್ಞಾನ ಸಚಿವಾಲಯವನ್ನು ಪ್ರಶ್ನಿಸಿದ್ದು, ಇಂಟರ್ನೆಟ್ ತಂತ್ರಜ್ಞಾನ ನಕಾರಾತ್ಮಕ ಗುಣಗಳನ್ನು ಹೊಂದಿದೆ. ಅಲ್ಲದೇ ಇಂಟರ್ನೆಟ್ ಬಳಕೆದಾರರ ಮೇಲಾಗುವ ಮಾನಸಿಕ ಪರಿಣಾಮಗಳ ಬಗ್ಗೆ ಯೋಚಿಸಿ ಎಂದು ಮೌಲ್ವಿ ಸಚಿವಾಲಯಕ್ಕೆ ಸೂಚನೆ ನೀಡಿದ್ದಾರೆ.

ಪಾಶ್ಚಿಮಾತ್ಯ ತಂತ್ರಜ್ಞಾನ ಚರಂಡಿ ನೀರಿದಂತೆ. ಅದನ್ನು ಸ್ವಚ್ಛಗೊಳಿಸುವುದು ಕಷ್ಟ ಎಂದು ಮೌಲ್ವಿ ತೆಹ್ರೆನ್ ಟೈಮ್ಸ್ ಪತ್ರಿಕೆಗೆ ಹೇಳಿಕೆ ನೀಡಿದ್ದಾರೆ. ಮೌಲ್ವಿ ಮಕೀರೆಮ್ ಶಿರಾಜಿ ಸದಾ ತಂತ್ರಜ್ಞಾನವನ್ನು ವಿರೋಧಿಸುತ್ತಲೇ ಬಂದಿದ್ದು, ಹಲವು ವೆಬ್ ಸೈಟ್ ಗಳ ವಿರುದ್ಧ ದೂರು ನೀಡಿದ್ದರು. ಅಲ್ಲದೇ ಇದೇ ಸ್ಥಿತಿ ಮುಂದುವರಿದರೇ ಕಠಿಣ ಸ್ಥಿತಿ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.

ಇರಾನ್ ಅಧ್ಯಕ್ಷ ಹಸನ್ ರೌಹಾನಿ ಅಂತರ್ಜಾಲ ಕುರಿತು ಅಭಿಯಾನವೇ ಆರಂಭಿಸಿದ್ದು, ‘ನಮ್ಮ ದೇಶದ ಯುವಕರಿಗೆ ವಿಶ್ವವನ್ನು ಅರಿಯಲು ಇರುವ ಬಾಗಿಲನ್ನು ಮುಚ್ಚುವುದಿಲ್ಲ ಎಂದು ಹೇಳಿದ್ದಾರೆ. ನಮ್ಮ ಪೀಳಿಗೆಗೆ ಪ್ರಸ್ತುತ ಮೊಬೈಲ್ ಅವಶ್ಯಕ. ಇಂದಲ್ಲ ನಾಳೆ ಇದು ಜಾರಿಯಾಗಲಿದೆ, ಜಾರಿ ಆಗಲೇಬೇಕು ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search