• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ಮುಸ್ಲಿಂ ರಾಷ್ಟ್ರದ ನಡೆಯನ್ನು ಮತ್ತೊಂದು ಮುಸ್ಲಿಂ ರಾಷ್ಟ್ರ ಖಂಡಿಸಿದ್ದು ಏಕೆ ಗೊತ್ತಾ?

TNN Correspondent Posted On December 31, 2017
0


0
Shares
  • Share On Facebook
  • Tweet It

ದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಕುಲಭೂಷಣ್ ಜಾಧವ್ ಅವರನ್ನು ಬಂಧಿಸಿ ಗಲ್ಲುಶಿಕ್ಷೆ ವಿಧಿಸಿ ಉದ್ಧಟತನ ಮೆರೆದಿರುವ ಪಾಕಿಸ್ತಾನದ ನಡೆಯನ್ನು ಮತ್ತೊಂದು ಮುಸ್ಲಿಂ ರಾಷ್ಟ್ರವಾದ ಅಫ್ಘಾನಿಸ್ತಾನವೇ ಖಂಡಿಸಿದೆ.

ಇತ್ತೀಚೆಗಷ್ಟೇ ಪಾಕಿಸ್ತಾನದಲ್ಲಿ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲು ಹೋದ ಅವರ ತಾಯಿ ಹಾಗೂ ಹೆಂಡತಿಯನ್ನು ಅವಮಾನಿಸಿದ ಪಾಕಿಸ್ತಾನದ ನಡೆಯನ್ನು ಅಫ್ಘಾನಿಸ್ತಾನ ಖಂಡಿಸಿದೆ.

ಎಂದಿಗೂ ಮನುಷ್ಯರನ್ನು ಮನುಷ್ಯರಂತೆಯೇ ನಡೆಸಿಕೊಳ್ಳಬೇಕು. ಯಾವುದೋ ದ್ವೇಷ, ಯಾವುದೋ ರಾಜಕೀಯ ಸಿಟ್ಟಿಗೆ ಅಮಾನವೀಯವಾಗಿ ನಡೆದುಕೊಳ್ಳಬಾರದು ಎಂದು ಭಾರತದಲ್ಲಿರುವ ಅಫ್ಘಾನಿಸ್ತಾನ ರಾಯಭಾರಿ ಶೈದಾ ಮೊಹಮ್ಮದ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಹಲವು ಬಾರಿ ಮನವಿ ಮಾಡಿದ ಬಳಿಕ ಜಾಧವ್ ಅವರನ್ನು ಭೇಟಿ ಮಾಡಲು ಒಪ್ಪಿಕೊಂಡಿದ್ದ ಪಾಕಿಸ್ತಾನ ಮೊದಲು ಮಾನವೀಯತೆಯ ಆಧಾರದ ಮೇಲೆ ಒಪ್ಪಿಕೊಂಡಿದ್ದಾಗಿ ತಿಳಿಸಿತ್ತು. ಆದರೆ ಜಾಧವ್ ಅವರ ತಾಯಿ ಹಾಗೂ ಪತ್ನಿ ಪಾಕಿಸ್ತಾನಕ್ಕೆ ತೆರಳುತ್ತಲೇ ಉದ್ಧಟತನ ಮೆರೆದಿತ್ತು.

ಜಾಧವ್ ಅವರನ್ನು ಭೇಟಿ ಮಾಡುವ ವೇಳೆ ಅವರ ತಾಯಿ ಹಾಗೂ ಪತ್ನಿಗೆ ಮಾತೃಭಾಷೆಯಲ್ಲಿ ಮಾತನಾಡಲು ಅವಕಾಶ ನೀಡಿರಲಿಲ್ಲ. ಅಲ್ಲದೆ ಜಾಧವ್ ಅವರ ಪತ್ನಿಯ ಮಂಗಳಸೂತ್ರ ತೆಗೆಸಿ, ಬಿಂದಿ ತೆಗೆಸಿ ಅವಮಾನ ಮಾಡಿತ್ತು. ಇದನ್ನು ಭಾರತ ಉಗ್ರವಾಗಿ ಖಂಡಿಸಿತ್ತು.

 

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search