• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

‘ಕೈ’ಕೊಟ್ಟ ಹಾರ್ದಿಕ್ ಕುತಂತ್ರ: ಅಧಿಕಾರ ಸ್ವೀಕರಿಸಿದ ನಿತೀನ್ ಪಟೇಲ್

TNN Correspondent Posted On January 1, 2018


  • Share On Facebook
  • Tweet It

ಗಾಂಧಿನಗರ: ಗುಜರಾತ್ ಚುನಾವಣೆ ಸೋಲಿನಿಂದ ಮತ್ತು ಬಿಜೆಪಿಯ ಭರ್ಜರಿ ಗೆಲುವಿನಿಂದ ಕಂಗೆಟ್ಟಿರುವ ಪಟೇಲ್ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಸರ್ಕಾರವನ್ನೆ ಉರುಳಿಸುವ ಕುತಂತ್ರ ವಿಫಲವಾಗಿದೆ. ಉಪಮುಖ್ಯಮಂತ್ರಿ ನಿತೀನ್ ಪಟೇಲ್ ಗೆ 10 ಶಾಸಕರೊಂದಿಗೆ ಬನ್ನಿ ಕಾಂಗ್ರೆಸ್ ನೊಂದಿಗೆ ಸೇರಿ ಸರ್ಕಾರ ರಚಿಸೋಣ ಎಂದು ಆಮಿಷ ಒಡ್ಡಿ ಸರ್ಕಾರ ಬಿಜೆಪಿ ಸರ್ಕಾರ ಉರುಳಿಸಲು ಹಾರ್ದಿಕ್ ಪಟೇಲ್ ಹುನ್ನಾರ ನಡೆಸಿದ್ದರು.

ಉಪಮುಖ್ಯಮಂತ್ರಿ ನಿತೀನ್ ಪಟೇಲ್ ಅವರು ಹಾರ್ದಿಕ್ ಪಟೇಲ್ ಆಮಿಷಕ್ಕೆ ಬಲಿಯಾಗದೇ, ಗುಜರಾತ್ ಜನರು ನೀಡಿರುವ ಜನಾದೇಶವನ್ನು ಬೆಂಬಲಿಸಿ, ಸರ್ಕಾರದಲ್ಲಿ ಸಕ್ರಿಯವಾಗಿದ್ದು, ಮಂತ್ರಿ ಸ್ಥಾನವನ್ನು ವಹಿಸಿಕೊಂಡಿದ್ದಾರೆ. ಈ ಮೂಲಕ ನಾನು ಜಾತಿ ರಾಜಕಾರಣವನ್ನು ಮಾಡುವುದಿಲ್ಲ. ಅಭಿವೃದ್ಧಿ ರಾಜಕಾರಣಕ್ಕೆ ಒತ್ತು ನೀಡುತ್ತೇನೆ ಎಂದು ಪಟೇಲ್ ಸಮುದಾಯವನ್ನು ಎತ್ತಿ ಕಟ್ಟಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹಾರ್ದಿಕ್ ಪಟೇಲ್ ಗೆ ತಕ್ಕ ಉತ್ತರ ನೀಡಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದರಿಂದ ಹಾರ್ದಿಕ್ ಪಟೇಲ್ ಕಂಗಾಲಾಗಿದ್ದು, ಮುಂದೇನು ಎಂಬ ಚಿಂತೆ ಕಾಡುತ್ತಿದೆ. ಅದಕ್ಕಾಗಿಯೇ ಇದೀಗ ಸರ್ಕಾರವನ್ನು ಉರುಳಿಸಲಯ ಯತ್ನಿಸಿದ್ದರು. ಅಲ್ಲದೇ ನಿತೀನ್ ಪಟೇಲ್ ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಕೆಲ ಜಿಲ್ಲೆಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡು ಒತ್ತಡ ಹೇರುವ ತಂತ್ರವನ್ನು ಹಾರ್ದಿಕ್ ಉಪಯೋಗಿಸಿದ್ದರು. ಆದರೆ ಇದ್ಯಾವುದಕ್ಕೂ ಸ್ಪಂದಿಸದ ನಿತೀನ್ ಪಟೇಲ್ ಬಿಜೆಪಿ ಹೈಕಮಾಂಡ್ ಹೇಳಿದಂತೆ ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search