• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

‘ಕೈ’ಕೊಟ್ಟ ಹಾರ್ದಿಕ್ ಕುತಂತ್ರ: ಅಧಿಕಾರ ಸ್ವೀಕರಿಸಿದ ನಿತೀನ್ ಪಟೇಲ್

TNN Correspondent Posted On January 1, 2018
0


0
Shares
  • Share On Facebook
  • Tweet It

ಗಾಂಧಿನಗರ: ಗುಜರಾತ್ ಚುನಾವಣೆ ಸೋಲಿನಿಂದ ಮತ್ತು ಬಿಜೆಪಿಯ ಭರ್ಜರಿ ಗೆಲುವಿನಿಂದ ಕಂಗೆಟ್ಟಿರುವ ಪಟೇಲ್ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಸರ್ಕಾರವನ್ನೆ ಉರುಳಿಸುವ ಕುತಂತ್ರ ವಿಫಲವಾಗಿದೆ. ಉಪಮುಖ್ಯಮಂತ್ರಿ ನಿತೀನ್ ಪಟೇಲ್ ಗೆ 10 ಶಾಸಕರೊಂದಿಗೆ ಬನ್ನಿ ಕಾಂಗ್ರೆಸ್ ನೊಂದಿಗೆ ಸೇರಿ ಸರ್ಕಾರ ರಚಿಸೋಣ ಎಂದು ಆಮಿಷ ಒಡ್ಡಿ ಸರ್ಕಾರ ಬಿಜೆಪಿ ಸರ್ಕಾರ ಉರುಳಿಸಲು ಹಾರ್ದಿಕ್ ಪಟೇಲ್ ಹುನ್ನಾರ ನಡೆಸಿದ್ದರು.

ಉಪಮುಖ್ಯಮಂತ್ರಿ ನಿತೀನ್ ಪಟೇಲ್ ಅವರು ಹಾರ್ದಿಕ್ ಪಟೇಲ್ ಆಮಿಷಕ್ಕೆ ಬಲಿಯಾಗದೇ, ಗುಜರಾತ್ ಜನರು ನೀಡಿರುವ ಜನಾದೇಶವನ್ನು ಬೆಂಬಲಿಸಿ, ಸರ್ಕಾರದಲ್ಲಿ ಸಕ್ರಿಯವಾಗಿದ್ದು, ಮಂತ್ರಿ ಸ್ಥಾನವನ್ನು ವಹಿಸಿಕೊಂಡಿದ್ದಾರೆ. ಈ ಮೂಲಕ ನಾನು ಜಾತಿ ರಾಜಕಾರಣವನ್ನು ಮಾಡುವುದಿಲ್ಲ. ಅಭಿವೃದ್ಧಿ ರಾಜಕಾರಣಕ್ಕೆ ಒತ್ತು ನೀಡುತ್ತೇನೆ ಎಂದು ಪಟೇಲ್ ಸಮುದಾಯವನ್ನು ಎತ್ತಿ ಕಟ್ಟಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹಾರ್ದಿಕ್ ಪಟೇಲ್ ಗೆ ತಕ್ಕ ಉತ್ತರ ನೀಡಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದರಿಂದ ಹಾರ್ದಿಕ್ ಪಟೇಲ್ ಕಂಗಾಲಾಗಿದ್ದು, ಮುಂದೇನು ಎಂಬ ಚಿಂತೆ ಕಾಡುತ್ತಿದೆ. ಅದಕ್ಕಾಗಿಯೇ ಇದೀಗ ಸರ್ಕಾರವನ್ನು ಉರುಳಿಸಲಯ ಯತ್ನಿಸಿದ್ದರು. ಅಲ್ಲದೇ ನಿತೀನ್ ಪಟೇಲ್ ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಕೆಲ ಜಿಲ್ಲೆಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡು ಒತ್ತಡ ಹೇರುವ ತಂತ್ರವನ್ನು ಹಾರ್ದಿಕ್ ಉಪಯೋಗಿಸಿದ್ದರು. ಆದರೆ ಇದ್ಯಾವುದಕ್ಕೂ ಸ್ಪಂದಿಸದ ನಿತೀನ್ ಪಟೇಲ್ ಬಿಜೆಪಿ ಹೈಕಮಾಂಡ್ ಹೇಳಿದಂತೆ ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search