• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಗ್ರ ಹಫೀಜ್ ಸಯೀದ್ ಆಸ್ತಿ ಮುಟ್ಟುಗೋಲಿಗೆ ಪಾಕ್ ನಿರ್ಧಾರ

TNN Correspondent Posted On January 1, 2018
0


0
Shares
  • Share On Facebook
  • Tweet It

ಭಾರತ ಸೇರಿ ವಿಶ್ವದ ನಾನಾ ರಾಷ್ಟ್ರಗಳಿಗೆ ಕಂಟಕವಾಗಿರುವ ಉಗ್ರ ಹಫೀಜ್ ಸಯೀದ್ ವಿರುದ್ಧ ಪಾಕಿಸ್ತಾನಕ್ಕೆ ವಿಶ್ವ ಸಮುದಾಯ ಆಗ್ರಹಿಸಿದರೂ, ಪದೇ ಪದೆ ಆತನ ರಕ್ಷಣೆಗೆ ನಿಲ್ಲುತ್ತಿದ್ದ ಪಾಕ್ ಸರ್ಕಾರ ಸಯೀದ್ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮುಂಬೈ ದಾಳಿ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ಗೆ ಸಂಬಂಧಿಸಿದ ಸಂಘಟನೆಗಳು, ಸೇವಾ ಸಂಸ್ಥೆಗಳು ಮತ್ತು ಆಸ್ತಿಯನ್ನು ಜಪ್ತಿಮಾಡಲು ಪಾಕ್ ಸರ್ಕಾರ ರಹಸ್ಯ ಸಭೆಯೊಂದರಲ್ಲಿ ನಿರ್ಧರಿಸಿದೆ ಎನ್ನಲಾಗಿದೆ. ಪಾಕಿಸ್ತಾನ ಸರ್ಕಾರ ಉಗ್ರ ಸಂಘಟನೆಗಳನ್ನು ಹತ್ತಿಕ್ಕಲು ಈ ನಿರ್ಧಾರವನ್ನು ಡಿಸೆಂಬರ್ 19 ರಂದು ನಡೆದ ಪ್ರಾಂತಿಯ ಸರ್ಕಾರದ ಪ್ರತಿನಿಧಿಗಳ ರಹಸ್ಯ ಸಭೆಯಲ್ಲಿ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಸಯೀದ್ ಸಂಘಟನೆಗಳಾದ ಜಮಾತ್ ಉದ್ ದಾವಾ  ಮತ್ತು ಫಲಾಹ್ ಇ ಇನ್ಸಾನಿಯತ್ ಸಂಘಟನೆಗಳ ಪೂರ್ಣ ಸ್ವತ್ತನ್ನು ವಶಪಡಿಸಿಕೊಳ್ಳಬೇಕು ಎಂದು ಪಾಕಿಸ್ತಾನ ಸರ್ಕಾರ ಡಿಸೆಂಬರ್ 28ರಂದು ಆದೇಶ ಹೊರಡಿಸಿದೆ.

ಸಯೀದ್ ವಿರುದ್ಧ ಕ್ರಮಕ್ಕೆ ಪಾಕಿಸ್ತಾನ ಸರ್ಕಾರ ದಿಟ್ಟ ನಿರ್ಧಾರವನ್ನು ಕೈಗೊಳ್ಳಲು ಮುಂದಾಗಿದ್ದು, ಸಯೀದ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಈ ರಹಸ್ಯ ಸಭೆ ನಡೆಸಲಾಗಿದೆ. ಅಲ್ಲದೇ ಹಣಕಾಸು ಮತ್ತು ಕಾನೂನು ಇಲಾಖೆಯಿಂದ ಸೂಕ್ತ ದಾಖಲೆಗಳನ್ನು ಸಿದ್ಧಪಡಿಸಿದ್ದು, ಎಲ್ಲ ಆಸ್ತಿಯನ್ನು ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search