• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಯೋತ್ಪಾದನೆ ನಿಲ್ಲಿಸದಿದ್ದರೇ ಪಾಕ್ ಜತೆ ಕ್ರಿಕೆಟ್ ಇಲ್ಲ: ಸುಷ್ಮಾ ಸ್ವರಾಜ್

TNN Correspondent Posted On January 1, 2018
0


0
Shares
  • Share On Facebook
  • Tweet It

ದೆಹಲಿ: ಪಾಕಿಸ್ತಾನ ಭಾರತದ ವಿರುದ್ಧ ನಿರಂತರವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ಪಾಕ್ ಗಡಿಯಲ್ಲಿ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಿರುವುದು ಸೇರಿ ಹಲವು ಕಾರ್ಯಚಟುವಟಿಕೆಗಳ ಮೂಲಕ ಭಾರತದ ನೆಮ್ಮದಿಗೆ ಭಂಗ ನೀಡುತ್ತಿರುವ ಪಾಕ್ ಜತೆ ಕ್ರಿಕೆಟ್ ಪಂದ್ಯಾವಳಿ ಸಾಧ್ಯವಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಯೋಧರ ಹತ್ಯೆ ಮತ್ತು ಸೇನಾ ಶಿಬಿರಗಳ ಮೇಲೆ ಪಾಕ್ ಸೈನಿಕರ ದಾಳಿ ಸೇರಿ ಹಲವು ಪಾಕ್ ಉಗ್ರ ಚಟುವಟಿಕೆಗಳಿಗೆ ಪಾಕ್ ಕಡಿವಾಣ ಹಾಕಲು ವಿಫಲವಾಗಿದೆ. ಅಲ್ಲದೇ ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲು ಹೋದಾಗ ತಾಯಿ ಮತ್ತು ಪತ್ನಿಯನ್ನು ಅವಮಾನಿಸಿದ್ದರಿಂದ ಕೇಂದ್ರ ಪಾಕ್ ಜೊತೆ ಯಾವುದೇ ರೀತಿಯ ಸಂಬಂಧ ಮುಂದುವರಿಸುವುದು ಕಷ್ಟವಾಗುತ್ತದೆ. ಅಲ್ಲದೇ ಆದ್ದರಿಂದ ಪಾಕಿಸ್ತಾನದ ಜತೆ ಕ್ರಿಕೆಟ್ ಆಡುವುದು ಅಸಾಧ್ಯ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಸಂಸದೀಯ ಸಲಹಾ ಸಮಿತಿ ಜತೆಗಿನ ವಿದೇಶಾಂಗ ವ್ಯವಹಾರಗಳ ಸಭೆಯಲ್ಲಿ ಮಾತನಾಡಿ, ಪಾಕಿಸ್ತಾನ ಭಯೋತ್ಪಾದಕರಿಗೆ ಆಶ್ರಯ ನೀಡಿ, ಭಾರತದಲ್ಲಿ ಉಗ್ರ ಕೃತ್ಯಗಳನ್ನು ನಡೆಸಲು ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತ ಪಾಕ್ ಮಧ್ಯೆ ನಿರ್ಮಾಣವಾಗಿರುವ ಬಿಗುವಿನ ವಾತಾವರಣವನ್ನು ಉಭಯ ರಾಷ್ಟ್ರಗಳ ನಡುವೆ ಕ್ರಿಕೆಟ್ ಪಂದ್ಯ ಏರ್ಪಡಿಸುವ ಮೂಲಕ ಕೈಗೊಳ್ಳಬಹುದಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸುಷ್ಮಾ ಸ್ವರಾಜ್ ‘ಕ್ರಿಕೆಟ್ ಆಡಲು ಇದು ಸೂಕ್ತ ಸಮಯವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search