• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

33 ಶತಕೋಟಿ ಡಾಲರ್ ಸಹಾಯ ನೀಡಿದವರಿಗೆ ಪಾಕ್ ಮೋಸ: ಟ್ರಂಪ್ ಆಕ್ರೋಶ

TNN Correspondent Posted On January 1, 2018
0


0
Shares
  • Share On Facebook
  • Tweet It

ವಾಷಿಂಗಟನ್: ಅಮೆರಿಕ ಪಾಕಿಸ್ತಾನಕ್ಕೆ ಕೋಟ್ಯಂತರ ಹಣ ನೀಡಿದರೂ ಪಾಕಿಸ್ತಾನದಿಂದ ಯಾವುದೇ ಲಾಭ ಪಡೆದಿಲ್ಲ. ಕೇವಲ ಪಾಕ್ ಸುಳ್ಳುಗಳನ್ನು ಮಾತ್ರ ನೀಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕ್ ವಿರುದ್ಧ ಟ್ವೀಟ್ ಮಾಡಿರುವ ಟ್ರಂಪ್ ‘ಅಮೆರಿಕ ಸರ್ಕಾರ ಮೂರ್ಖತನದಿಂದ ಕಳೆದ 15 ವರ್ಷದಲ್ಲಿ ಪಾಕಿಸ್ತಾನಕ್ಕೆ ಇದುವರೆಗೆ 33 ಶತಕೋಟಿ ಡಾಲರ್ ಹಣವನ್ನು ನೀಡಿದೆ. ಆದರೆ ಪಾಕಿಸ್ತಾನ ಅಮೆರಿಕಕ್ಕೆ ಸುಳ್ಳು ಹೇಳುವುದು, ಮೋಸವನ್ನು ಬಳುವಳಿಯಾಗಿ ನೀಡಿದೆ. ಪಾಕಿಸ್ತಾನ ಸರ್ಕಾರ ಅಮೆರಿಕರನ್ನು ಮೂರ್ಖರು ಎಂದು ತಿಳಿದುಕೊಂಡಿದೆ. ಪಾಕಿಸ್ತಾನದವರು ಭಯೋತ್ಪಾದಕರಿಗೆ ಸ್ವರ್ಗವನ್ನು ಅಫಘಾನಿಸ್ತಾದ ಮೂಲಕ ಕಲ್ಪಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2017ರ ಆಗಸ್ಟ್ 12 ರಂದು ಕೂಡ ಪಾಕಿಸ್ತಾನದ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು. ವಾಷಿಂಗಟನ್ ಇನ್ನು ಪಾಕ್ ಮತ್ತು ತಾಲಿಬಾನ್ ನ ಕುಕೃತ್ಯಗಳನ್ನು ಸಹಿಸಿಕೊಂಡು ಇರಲು ಸಾಧ್ಯವಿಲ್ಲ. ಪಾಕ್ ಮೂಲಭೂತವಾದಿ, ಭಯೋತ್ಪಾದಕರಿಗೆ ತನ್ನ ಬೆಂಬಲ ಮುಂದುವರಿಸಿದೆ ಎಂದು ಆರೋಪಿಸಿದ್ದರು.

ಅಫ್ಘಾನಿಸ್ತಾನದ ಮೇಲಿನ ನಮ್ಮ ಕಾರ್ಯತಂತ್ರವನ್ನು ಬಳಸಿಕೊಂಡು ಪಾಕಿಸ್ತಾನ ಅಮೆರಿಕದಿಂದ ಲಾಭ ಪಡೆದುಕೊಂಡಿದೆ. ಅದರ ಜತೆಗೆ ಭಯೋತ್ಪಾದಕರಿಗೆ ಆಶ್ರಯ ನೀಡಿದೆ. ಪಾಕಿಸ್ತಾನ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೇ ಭಾರಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ಟ್ರಂಪ್ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search