• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಸೈನಿಕರು ಹತ್ಯೆ ಮಾಡಿದ್ದ ಆ ಮೂರನೇ ಉಗ್ರನ ಬಳಿ ಸಿಕ್ಕ ಚೀಟಿಯಲ್ಲಿ ಏನಿತ್ತು ಗೊತ್ತಾ?

TNN Correspondent Posted On January 2, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೈನಿಕರು ಬರೋಬ್ಬರಿ 37 ತಾಸು ಕೈಗೊಂಡ ಕಾರ್ಯಾಚರಣೆ ಫಲ ನೀಡಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ಉಗ್ರರಲ್ಲಿ ಮೂರನೇಯದಾಗಿ ಹೊಡೆದುರುಳಿಸಿದ ಉಗ್ರ ಮಾತ್ರ ಭಯಂಕರವಾಗಿದ್ದು, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.

ಈ ಮೂರನೇ ಉಗ್ರ ಸಂಸತ್ ಮೇಲಿನ ದಾಳಿಯ ರೂವಾರಿ ಅಫ್ಜಲ್ ಗುರುವಿನ ಸಹಚರ ಎಂದು ತಿಳಿದುಬಂದಿದ್ದು, ಆತನ ಬಳಿ “ಅಫ್ಜಲ್ ಗುರು ಕಾ ಬದ್ಲಾ, (ಅಫ್ಜಲ್ ಗುರು ಗಲ್ಲಿಗೇರಿಸಿದ್ದಕ್ಕೆ ಸೇಡು)” ಎಂದು ಬರೆಯಲಾದ ಚೀಟಿಯೊಂದು ಸಿಕ್ಕಿದೆ ಎಂದು ಸಿಆರ್ ಪಿಎಫ್ ಮೂಲಗಳು ತಿಳಿಸಿವೆ.

2013ರಲ್ಲಿ ಉಗ್ರ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ ಬಳಿಕ, ಅಂದರೆ 2014-15ರ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಾದ ಸರಣಿ ದಾಳಿಗಳಲ್ಲೂ ಚೀಟಿಗಳು ಸಿಕ್ಕಿದ್ದು, ಬಹುತೇಕ ಚೀಟಿಗಳ ಮೇಲೆ “ಅಫ್ಜಲ್ ಗುರು ನೇಣಿಗೇರಿಸಿದ್ದಕ್ಕೆ ಸೇಡು” ಎಂಬ ಒಕ್ಕಣೆ ಇರುವುದು ಪತ್ತೆಯಾಗಿದೆ. ಹಾಗಾಗಿ ಈ ಮೂರನೇ ಉಗ್ರನನ್ನು ಹತ್ಯೆ ಮಾಡಿರುವುದು ಮುನ್ನಡೆಯಾಗಿದೆ ಎಂದು ತಿಳಿದುಬಂದಿದೆ.

2016ರಲ್ಲಿ ಉಗ್ರರು ನಡೆಸಿದ ಪಠಾಣ್ ಕೋಟ್ ದಾಳಿ ವೇಳೆಯಲ್ಲೂ ಚೀಟಿಯೊಂದು ಪತ್ತೆಯಾಗಿತ್ತು ಹಾಗೂ ಅದರಲ್ಲಿ ನಾವು ಅಫ್ಜಲ್ ಗುರು ತಂಡದವರು ಎಂದು ಉಲ್ಲೇಖಿಸಲಾಗಿತ್ತು. ಈ ಅಂಶಗಳನ್ನು ಗಮನಿಸಿದರೆ ಅಫ್ಜಲ್ ಗುರು ಸಹಚರರೇ ಈ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸೇನೆ ಮತ್ತಷ್ಟು ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ಹೊಡೆದುರುಳಿಸಲಿ ಎನ್ನುವುದೇ ಆಶಯ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search