• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರವಾದ ಪಸರಿಸಲಿರುವ ಭಾರತ ಮಾತೆ ಮಂದಿರ ಉದ್ಘಾಟನೆ ಜನವರಿ 4ರಂದು

TNN Correspondent Posted On January 2, 2018
0


0
Shares
  • Share On Facebook
  • Tweet It

ಭೋಪಾಲ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಭೂಪಾಲ್ ನಲ್ಲಿ ಭಾರತ್ ಮಾತಾ ಮಂದಿರ ನಿರ್ಮಿಸಿದ್ದು ಜನವರಿ 4ರಂದು ಉದ್ಘಾಟನೆಯಾಗಲಿದೆ. ಜತೆ ಮೂರು ದಿನಗಳ ಶೈವ ಉತ್ಸವಕ್ಕೂ ಚಾಲನೆ ದೊರೆಯಲಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಚತ್ತಿಸಗಡ್ ಮುಖ್ಯಮಂತ್ರಿ ರಮಣ್ ಸಿಂಗ್, ಕೇಂದ್ರ ಸಚಿವೆ ಉಮಾಭಾರತಿ, ಸಾದ್ವಿ ರಿತಂಬರ ಸೇರಿ ಹಿಂದೂ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮುಖ್ಯಕಾರ್ಯಕ್ರಮಗಳು ಜನವರಿ 5 ರಿಂದ 7ರವರೆಗೆ ನಡೆಯಲಿದ್ದು, ಹಲವು ಸಚಿವರು, ರಾಜಕೀಯ ನಾಯಕರು, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಮೂರು ದಿನದ ಸಮಾವೇಶದಲ್ಲಿ ಉಪನ್ಯಾಸ, ಸಂವಾದ, ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಾಗುವುದು ಎಂದು ತಿಳಿದು ಬಂದಿದೆ. ಅಲ್ಲದೇ ಭವ್ಯ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ.

ಭಾರತ ಮಾತಾ ಮಂದಿರದ ಮೂಲಕ ದೇಶದಲ್ಲಿ ರಾಷ್ಟ್ರೀಯ ವಾದದ ತತ್ವಗಳನ್ನು ಬಲಿಷ್ಠಗೊಳಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿರ್ಧರಿಸಿದೆ. ರಾಷ್ಟ್ರ ವಾದಿಗಳ ಬೆಂಬಲ ದೇವಸ್ಥಾನ ನಿರ್ಮಾಣಕ್ಕೆ ದೊರೆತ್ತಿದ್ದು, ಲಕ್ಷಾಂತರ ದೇಶವಾಸಿಗಳು ಭಾಗವಹಿಸಲಿದ್ದಾರೆ. ಕುಂಬಮೇಳದಂತೆ ವೈಭದಿಂದ ಈ ಶೈವ ಉತ್ಸವ ಮತ್ತು ಭಾರತ್ ಮಾತಾ ಮಂದಿರ ಉದ್ಘಾಟನೆ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಸಕಲ ಸೌಲಭ್ಯಗಳನ್ನು ಮಧ್ಯ ಪ್ರದೇಶ ಸರ್ಕಾರ ಒದಗಿಸಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search