• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನ್ಮದಿನದಂದೇ ಪಾಪಿ ಪಾಕಿಸ್ತಾನಿಗಳ ಗುಂಡಿಗೆ ಬಲಿಯಾದ ಯೋಧನ ವೀರಗಾಥೆ ಕೇಳಲೇಬೇಕು

TNN Correspondent Posted On January 4, 2018
0


0
Shares
  • Share On Facebook
  • Tweet It

ಶ್ರೀನಗರ: ಅಂದು ಆ ಯೋಧನಿಗೆ ಜನ್ಮದಿನದ ಸಂಭ್ರಮ, ತನ್ನ 51ನೇ ಇಳಿವಯಸ್ಸಿನಲ್ಲಿ ನವಯುವಕನಂತೆ ವಿರೋಧಿಗಳ ಎದೆಗೆ ಗುಂಡಿಕ್ಕುವ ತಾಕತ್ತು ಆ ಯೋಧನಿಗೆ ಇತ್ತು. ಆತನಿಗೆ ಜನ್ಮದಿನದ ಸಂಭ್ರಮ ಬಹುಕಾಲ ಉಳಿಯಲಿಲ್ಲ. ದೇಶ ಹೊಸ ವರ್ಷದ ಸಂಭ್ರಮದಿಂದ ಆಚೆ ಬರುತ್ತಿದ್ದರೇ, ಕಾಶ್ಮೀರದ ಕಣಿವೆಯಲ್ಲಿ ಆ ಯೋಧ ಜನ್ಮದಿವನ್ನು ಲೆಕ್ಕಿಸದೇ ಪಾಕಿಸ್ತಾನಿಗಳೊದಿಗೆ ಕದನಕ್ಕಿಳಿದಿದ್ದ. ಆದರೆ ವಿಧಿ ಪಾಪಿ ಪಾಕಿಸ್ತಾನಿಗಳ ಗುಂಡು ಆ ಯೋಧನ ಎದೆ ಸೇರಿತ್ತು. ಆಸ್ಪತ್ರೆಯ ವೈದ್ಯರು ಘೋಷಿಸಿದ್ದರೂ ಯೋಧ ಇನ್ನಿಲ್ಲ ಎಂದರು

ರಾಧಾಪದ್ ಹಜ್ರಾ

ಗಡಿ ಭದ್ರತಾ ಪಡೆಯ ಹಿರಿಯ ಪೇದ. ಜನವರಿ 3ರಂದು ಗಡಿ ಭದ್ರತಾ ಪಡೆಗೆ ವಿಶೇಷ ದಿನವಾಗಿತ್ತ 51 ನೇ ವಯಸ್ಸಿನ ಯೋಧ ಜನವರಿ 3ರಂದು ತನ್ನ ಜನ್ಮದಿನದ ಸಂಭ್ರಮ ಲೆಕ್ಕಿಸದೇ ಕನದಕ್ಕಿಳಿದಿದ್ದರು ರಾಧಾಪದ್ ಹಜ್ರಾ. ಜಮ್ಮು ಕಾಶ್ಮೀರದ ಸಾಂಬಾ ವಲಯದ ದುಲ್ಮಾ ಚಾಕ್ ನಲ್ಲಿ ತಮ್ಮ ಸೇವೆ ಸಲ್ಲಿಸುತ್ತಿದ್ದರು. ಆದರೆ ಹಜ್ರಾ ಅವರಿಗೆ ತಮ್ಮ ಜನ್ಮದಿನವೇ ವೀರ ಮರಣವಪ್ಪುವ ಸಂಭವ ಬರುತ್ತದೆ ಎಂಬುದು ಕನಸು ಮನಸ್ಸಿನಲ್ಲೂ ಅಂದುಕೊಂಡಿರಲಿಲ್ಲ.

ಪೇದೆಯಾಗಿದ್ದ ಹಜ್ರಾ ಕಾರ್ಯ ನಿರ್ವಹಿಸುತ್ತಿದ್ದ ಪಾಕಿಸ್ತಾನಿಯ ಸೈನಿಕರು ದುಲ್ಮಾ ಚಾಕ್ ನ ಗಡಿ ಭದ್ರತಾ ಪಡೆಯ 173 ಬಟಾಲಿಯನ್ ಮೇಲೆ ಅಪ್ರಚೋಧಿತ ದಾಳಿ ನಡೆಸಿಯೇ ಬಿಟ್ಟರು. 51ನೇ ವಯಸ್ಸಿನ ಹಜ್ರಾ ತಾವೇನು ಕಮ್ಮಿಯೇ ಎಂದು ಮುನ್ನುಗಿ ಶತ್ರುವಿನ ಎದೆಬಗೆಯಲು ಗುಂಡಿನ ಸುರುಮಳೆ ಸುರಿಸಲು ಆರಂಭಿಸಿದ್ದರು. ಆದರೆ ಶತ್ರುವಿನ ಗುಂಡು ಹಜ್ರಾ ಅವರ ಎದೆಗೆ ಬಲವಾಗಿ ತಾಕಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಕೈ ಚೆಲ್ಲಿ ಕುಳಿತ್ತಿದ್ದರು. ಯೋಧ ಹಜ್ರಾ ಇನ್ನಿಲ್ಲ ಎಂಬ ಕಹಿ ಸುದ್ದಿಯನ್ನು ಘೋಷಿಸಿದರು.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನವರಾದ ಹಜ್ರಾ 27 ವರ್ಷದಿಂದ ಗಡಿ ಭದ್ರತಾ ಪಡೆಯಲಿ ಕಾರ್ಯ ನಿರ್ವಹಿಸುತ್ತಿದ್ದು, ಪುತ್ರಿ, ಪುತ್ರ ಮತ್ತು ಅಪಾರ ದೇಶಭಕ್ತರನ್ನು ಅಗಲಿದ್ದಾರೆ.  ಕಳೆದ ಹಲವು ತಿಂಗಳಿಂದ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋಧಿತ ದಾಳಿ ನಡೆಸುತ್ತಿದೆ. ಡಿಸೆಂಬರ್ 23ರಂದು ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡಿದ್ದರಿಂದ ಭಾರತದ ನಾಲ್ಕು ಯೋಧರು ಹುತಾತ್ಮರಾಗಿದ್ದರು.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search