• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆರ್ ಎಸ್ ಎಸ್ ಕಚೇರಿ ಮೇಲೆ ಬಾಂಬ್ ದಾಳಿ ಮಾಡಿದ ಆರೋಪಿ ಮತಾಂಧ ಮುಸ್ತಾಖ್ ಬಂಧನ

TNN Correspondent Posted On January 6, 2018


  • Share On Facebook
  • Tweet It

ದೆಹಲಿ: ಚೆನ್ನೈನಲ್ಲಿ 1993ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಮೇಲೆ ದಾಳಿ ಮಾಡಿ, 11 ರಾಷ್ಟ್ರ ಭಕ್ತರ ಸಾವಿಗೆ ಕಾರಣವಾಗಿದ್ದ ಆರೋಪಿ ಮತಾಂಧ ಮುಸ್ತಾಖ್ ನನ್ನು ಕೇಂದ್ರ ತನಿಖಾ ತಂಡ (ಸಿಬಿಐ) ಅಧಿಕಾರಿಗಳು ಬಂಧಿಸಿ, ಜೈಲಿಗಟ್ಟಿದ್ದಾರೆ.

ತಮಿಳುನಾಡು ಮೂಲದ ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್ ಉಮ್ಮಾ ದ ಸದಸ್ಯ 56 ವರ್ಷದ ಮುಸ್ತಾಖ್ ಅಹ್ಮದ್ ನನ್ನು ಚೆನ್ನೈನ ಹೊರವಲಯದಲ್ಲಿ ಬಂಧಿಸಲಾಗಿದೆ. ಮತಾಂಧ ಮುಸ್ತಾಖ್ ನ ಬಗ್ಗೆ ಮಾಹಿತಿ ನೀಡಿದ್ದವರಿಗೆ ಸಿಬಿಐ 10 ಲಕ್ಷ ಹಣ ಘೋಷಿಸಿದ್ದರು.

ಚೆನ್ನೈನ ಚೆತ್ ಪುಟ್ ನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಮೇಲೆ 1993 ಆಗಸ್ಟ್ 8ರಂದು ಬಾಂಬ್ ದಾಳಿ ನಡೆಸಿದ್ದರು. ದಾಳಿಯಲ್ಲಿ 11 ಜನರು ಮೃತಪಟ್ಟು, 7 ಜನರಿಗೆ ಗಾಯಗಳಾಗಿದ್ದವು. ಮುಸ್ತಾಖ್ ವಿರುದ್ಧ ಆರ್ ಡಿಎಕ್ಸ್ ಬಾಂಬ್ ಮೂಲಕ ದಾಳಿ ನಡೆಸುವುದು ಮತ್ತು ಇತರರಿಗೆ ಬಾಂಬ್ ಸರಬರಾಜು ಮಾಡುತ್ತಿರುವ ಆರೋಪವು ಇದೆ.

1994 ಜೂನ್ 8 ರಂದು ತನಿಖಾಧಿಕಾರಿಗಳು 18 ಜನರ ವಿರುದ್ಧ ಭಯೋತ್ಪಾದನೆ ಹಾಗೂ ವಿಧ್ವಂಸಕ ಚಟುವಟಿಕೆಗಳ ಕಾಯಿದೆ ಪ್ರಕಾರ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 2007 ಜೂನ್ 21 ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯ 11 ಜನರನ್ನು ಅಪರಾಧಿಗಳೆಂದು ಹಾಗೂ ಸಾಕ್ಷಾಧಾರ ಕೊರತೆ ಹಿನ್ನೆಲೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಅಲ್ ಉಮ್ಮಾ ಸ್ಥಾಪಕ ಎಸ್ .ಎ ಭಾಷಾ ಸೇರಿ ನಾಲ್ವರ ವಿರುದ್ಧದ ಪ್ರಕರಣವನ್ನು ಖುಲಾಸೆಗೊಳಿಸಿತ್ತು. ಐಎಸ್ ಐ ಏಜೆಂಟ್ ಇಮಾಮ್ ಅಲಿ ಮದುರೈ ಜೈಲಿನಿಂದ ತಪ್ಪಿಸಿಕೊಂಡು ಹೋಗಿದ್ದಾಗ ಬೆಂಗಳೂರಿನಲ್ಲಿ ಪೊಲೀಸರ ಗುಂಡಿಗೆ ಬಲಿಯಾಗಿದ್ದ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search