• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿಗೆ ರುಚಿ ರುಚಿ ಅಡುಗೆ ಬಡಿಸಿದ ನೆಚ್ಚಿನ ಬಾಣಸಿಗ ಸಾವು

TNN Correspondent Posted On January 6, 2018
0


0
Shares
  • Share On Facebook
  • Tweet It

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಾರಣಾಸಿ ಭೇಟಿ ವೇಳೆ ಆಹಾರ ಸಿದ್ಧಪಡಿಸುತ್ತಿದ್ದ, ನೆಚ್ಚಿನ ಬಾಣಸಿಗ  ಮೆದುಳಿನ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭೆ ಕ್ಷೇತ್ರವಾದ ವಾರಣಾಸಿ ಭೇಟಿ ವೇಳೆ, ಮೋದಿ ಅವರಿಗೆ ಅಚ್ಚುಮೆಚ್ಚಾದ ಅಡುಗೆ ಸಿದ್ಧಪಡಿಸುತ್ತಿದ್ದ ಬಾಣಸಿಗ ಪ್ರದೀಪ್ ಕುಮಾರ ಮಲ್ಹೋತ್ರಾ ಮೃತಪಟ್ಟಿದ್ದಾರೆ.

ಪ್ರದೀಪ್ ಕುಮಾರ ಅವರ ಅಡುಗೆ ರುಚಿಗೆ ಮೋದಿ ಮನಸೋತ್ತಿದ್ದು, ಅವರನ್ನು ಹಲವು ಬಾರಿ ಹೊಗಳಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರತಿ ಬಾರಿ ವಾರಣಾಸಿಗೆ ಭೇಟಿ ನೀಡಿದ್ದಾಗ ಡಿಸೆಲ್ ಲೊಕೋಮೊಟಿವ್ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುತ್ತಿದ್ದು, ಅಲ್ಲಿ ಅವರಿಗೆ ಪ್ರದೀಪ್ ಕುಮಾರ ಅಡುಗೆ ಸಿದ್ಧಪಡಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಮೋದಿ ಅವರಿಗೆ ಇಷ್ಟವಾದ ಶುಂಠಿ ಟೀ ಯಿಂದ ಹಿಡಿದ ಗುಜರಾತಿ ಆಹಾರಗಳು ಮತ್ತು ಸೂಪ್ ಗಳನ್ನು, ಸಲಾಡ್ಸ್, ಕಾಶಿಯ ವಿಶೇಷ ಆಹಾರಗಳಾದ ಬಡಾಯಿ, ಸಬ್ಜಿ ಮತ್ತು ಬನಾರಸಿ ರಸ್ ಮಲಾಯಿಗಳನ್ನು ಸಿದ್ಧಪಡಿಸುತ್ತಿದ್ದರು.

ಪ್ರದೀಪ್ ಕುಮಾರ ರಾಜಸ್ಥಾನ ಮೂಲದವರಾಗಿದ್ದು, 1963 ರಲ್ಲಿ ಅವರ ತಂದೆಗೆ ವರ್ಗಾವಣೆಯಾಗಿದ್ದರಿಂದ ವಾರಣಾಸಿಯಲ್ಲೇ ವಾಸಿಸುತ್ತಿದ್ದರು. 1966ರಲ್ಲಿ ಕ್ಯಾಂಟೀನ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಂತರ ಅವರು ಅತಿಥಿ ಗೃಹಗಳಲ್ಲಿ ವಾಸಿಸುವ ವಿವಿಐಪಿಗಳಿಗೆ ಆಹಾರ ಸಿದ್ಧಪಡಿಸುವ ಕೆಲಸ ಮಾಡುತ್ತಿದ್ದರು. ಅವರ ಸೇವಾ ಅವಧಿ 2005ರಲ್ಲಿ ಮುಕ್ತಾಯವಾಗಿದ್ದರು, ಅವರು ತಮ್ಮ ಕಾರ್ಯವನ್ನು ಮುಂದುವರಿಸಿದ್ದರು.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search