• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನರೇಂದ್ರ ಮೋದಿಗೆ ರುಚಿ ರುಚಿ ಅಡುಗೆ ಬಡಿಸಿದ ನೆಚ್ಚಿನ ಬಾಣಸಿಗ ಸಾವು

TNN Correspondent Posted On January 6, 2018


  • Share On Facebook
  • Tweet It

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಾರಣಾಸಿ ಭೇಟಿ ವೇಳೆ ಆಹಾರ ಸಿದ್ಧಪಡಿಸುತ್ತಿದ್ದ, ನೆಚ್ಚಿನ ಬಾಣಸಿಗ  ಮೆದುಳಿನ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭೆ ಕ್ಷೇತ್ರವಾದ ವಾರಣಾಸಿ ಭೇಟಿ ವೇಳೆ, ಮೋದಿ ಅವರಿಗೆ ಅಚ್ಚುಮೆಚ್ಚಾದ ಅಡುಗೆ ಸಿದ್ಧಪಡಿಸುತ್ತಿದ್ದ ಬಾಣಸಿಗ ಪ್ರದೀಪ್ ಕುಮಾರ ಮಲ್ಹೋತ್ರಾ ಮೃತಪಟ್ಟಿದ್ದಾರೆ.

ಪ್ರದೀಪ್ ಕುಮಾರ ಅವರ ಅಡುಗೆ ರುಚಿಗೆ ಮೋದಿ ಮನಸೋತ್ತಿದ್ದು, ಅವರನ್ನು ಹಲವು ಬಾರಿ ಹೊಗಳಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರತಿ ಬಾರಿ ವಾರಣಾಸಿಗೆ ಭೇಟಿ ನೀಡಿದ್ದಾಗ ಡಿಸೆಲ್ ಲೊಕೋಮೊಟಿವ್ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುತ್ತಿದ್ದು, ಅಲ್ಲಿ ಅವರಿಗೆ ಪ್ರದೀಪ್ ಕುಮಾರ ಅಡುಗೆ ಸಿದ್ಧಪಡಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಮೋದಿ ಅವರಿಗೆ ಇಷ್ಟವಾದ ಶುಂಠಿ ಟೀ ಯಿಂದ ಹಿಡಿದ ಗುಜರಾತಿ ಆಹಾರಗಳು ಮತ್ತು ಸೂಪ್ ಗಳನ್ನು, ಸಲಾಡ್ಸ್, ಕಾಶಿಯ ವಿಶೇಷ ಆಹಾರಗಳಾದ ಬಡಾಯಿ, ಸಬ್ಜಿ ಮತ್ತು ಬನಾರಸಿ ರಸ್ ಮಲಾಯಿಗಳನ್ನು ಸಿದ್ಧಪಡಿಸುತ್ತಿದ್ದರು.

ಪ್ರದೀಪ್ ಕುಮಾರ ರಾಜಸ್ಥಾನ ಮೂಲದವರಾಗಿದ್ದು, 1963 ರಲ್ಲಿ ಅವರ ತಂದೆಗೆ ವರ್ಗಾವಣೆಯಾಗಿದ್ದರಿಂದ ವಾರಣಾಸಿಯಲ್ಲೇ ವಾಸಿಸುತ್ತಿದ್ದರು. 1966ರಲ್ಲಿ ಕ್ಯಾಂಟೀನ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಂತರ ಅವರು ಅತಿಥಿ ಗೃಹಗಳಲ್ಲಿ ವಾಸಿಸುವ ವಿವಿಐಪಿಗಳಿಗೆ ಆಹಾರ ಸಿದ್ಧಪಡಿಸುವ ಕೆಲಸ ಮಾಡುತ್ತಿದ್ದರು. ಅವರ ಸೇವಾ ಅವಧಿ 2005ರಲ್ಲಿ ಮುಕ್ತಾಯವಾಗಿದ್ದರು, ಅವರು ತಮ್ಮ ಕಾರ್ಯವನ್ನು ಮುಂದುವರಿಸಿದ್ದರು.

  • Share On Facebook
  • Tweet It


- Advertisement -


Trending Now
ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
Tulunadu News June 8, 2023
ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
Tulunadu News June 8, 2023
Leave A Reply

  • Recent Posts

    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
  • Popular Posts

    • 1
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 2
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 3
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • 4
      ಹೆಣ್ಣು ಕಾಮದ ಸರಕಲ್ಲ!
    • 5
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search