• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿಗೆ ರುಚಿ ರುಚಿ ಅಡುಗೆ ಬಡಿಸಿದ ನೆಚ್ಚಿನ ಬಾಣಸಿಗ ಸಾವು

TNN Correspondent Posted On January 6, 2018
0


0
Shares
  • Share On Facebook
  • Tweet It

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಾರಣಾಸಿ ಭೇಟಿ ವೇಳೆ ಆಹಾರ ಸಿದ್ಧಪಡಿಸುತ್ತಿದ್ದ, ನೆಚ್ಚಿನ ಬಾಣಸಿಗ  ಮೆದುಳಿನ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭೆ ಕ್ಷೇತ್ರವಾದ ವಾರಣಾಸಿ ಭೇಟಿ ವೇಳೆ, ಮೋದಿ ಅವರಿಗೆ ಅಚ್ಚುಮೆಚ್ಚಾದ ಅಡುಗೆ ಸಿದ್ಧಪಡಿಸುತ್ತಿದ್ದ ಬಾಣಸಿಗ ಪ್ರದೀಪ್ ಕುಮಾರ ಮಲ್ಹೋತ್ರಾ ಮೃತಪಟ್ಟಿದ್ದಾರೆ.

ಪ್ರದೀಪ್ ಕುಮಾರ ಅವರ ಅಡುಗೆ ರುಚಿಗೆ ಮೋದಿ ಮನಸೋತ್ತಿದ್ದು, ಅವರನ್ನು ಹಲವು ಬಾರಿ ಹೊಗಳಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರತಿ ಬಾರಿ ವಾರಣಾಸಿಗೆ ಭೇಟಿ ನೀಡಿದ್ದಾಗ ಡಿಸೆಲ್ ಲೊಕೋಮೊಟಿವ್ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುತ್ತಿದ್ದು, ಅಲ್ಲಿ ಅವರಿಗೆ ಪ್ರದೀಪ್ ಕುಮಾರ ಅಡುಗೆ ಸಿದ್ಧಪಡಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಮೋದಿ ಅವರಿಗೆ ಇಷ್ಟವಾದ ಶುಂಠಿ ಟೀ ಯಿಂದ ಹಿಡಿದ ಗುಜರಾತಿ ಆಹಾರಗಳು ಮತ್ತು ಸೂಪ್ ಗಳನ್ನು, ಸಲಾಡ್ಸ್, ಕಾಶಿಯ ವಿಶೇಷ ಆಹಾರಗಳಾದ ಬಡಾಯಿ, ಸಬ್ಜಿ ಮತ್ತು ಬನಾರಸಿ ರಸ್ ಮಲಾಯಿಗಳನ್ನು ಸಿದ್ಧಪಡಿಸುತ್ತಿದ್ದರು.

ಪ್ರದೀಪ್ ಕುಮಾರ ರಾಜಸ್ಥಾನ ಮೂಲದವರಾಗಿದ್ದು, 1963 ರಲ್ಲಿ ಅವರ ತಂದೆಗೆ ವರ್ಗಾವಣೆಯಾಗಿದ್ದರಿಂದ ವಾರಣಾಸಿಯಲ್ಲೇ ವಾಸಿಸುತ್ತಿದ್ದರು. 1966ರಲ್ಲಿ ಕ್ಯಾಂಟೀನ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಂತರ ಅವರು ಅತಿಥಿ ಗೃಹಗಳಲ್ಲಿ ವಾಸಿಸುವ ವಿವಿಐಪಿಗಳಿಗೆ ಆಹಾರ ಸಿದ್ಧಪಡಿಸುವ ಕೆಲಸ ಮಾಡುತ್ತಿದ್ದರು. ಅವರ ಸೇವಾ ಅವಧಿ 2005ರಲ್ಲಿ ಮುಕ್ತಾಯವಾಗಿದ್ದರು, ಅವರು ತಮ್ಮ ಕಾರ್ಯವನ್ನು ಮುಂದುವರಿಸಿದ್ದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search