• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನರೇಂದ್ರ ಮೋದಿಗೆ ರುಚಿ ರುಚಿ ಅಡುಗೆ ಬಡಿಸಿದ ನೆಚ್ಚಿನ ಬಾಣಸಿಗ ಸಾವು

TNN Correspondent Posted On January 6, 2018
0


0
Shares
  • Share On Facebook
  • Tweet It

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಾರಣಾಸಿ ಭೇಟಿ ವೇಳೆ ಆಹಾರ ಸಿದ್ಧಪಡಿಸುತ್ತಿದ್ದ, ನೆಚ್ಚಿನ ಬಾಣಸಿಗ  ಮೆದುಳಿನ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭೆ ಕ್ಷೇತ್ರವಾದ ವಾರಣಾಸಿ ಭೇಟಿ ವೇಳೆ, ಮೋದಿ ಅವರಿಗೆ ಅಚ್ಚುಮೆಚ್ಚಾದ ಅಡುಗೆ ಸಿದ್ಧಪಡಿಸುತ್ತಿದ್ದ ಬಾಣಸಿಗ ಪ್ರದೀಪ್ ಕುಮಾರ ಮಲ್ಹೋತ್ರಾ ಮೃತಪಟ್ಟಿದ್ದಾರೆ.

ಪ್ರದೀಪ್ ಕುಮಾರ ಅವರ ಅಡುಗೆ ರುಚಿಗೆ ಮೋದಿ ಮನಸೋತ್ತಿದ್ದು, ಅವರನ್ನು ಹಲವು ಬಾರಿ ಹೊಗಳಿದ್ದರು. ಪ್ರಧಾನಿ ನರೇಂದ್ರ ಮೋದಿ ಪ್ರತಿ ಬಾರಿ ವಾರಣಾಸಿಗೆ ಭೇಟಿ ನೀಡಿದ್ದಾಗ ಡಿಸೆಲ್ ಲೊಕೋಮೊಟಿವ್ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುತ್ತಿದ್ದು, ಅಲ್ಲಿ ಅವರಿಗೆ ಪ್ರದೀಪ್ ಕುಮಾರ ಅಡುಗೆ ಸಿದ್ಧಪಡಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಮೋದಿ ಅವರಿಗೆ ಇಷ್ಟವಾದ ಶುಂಠಿ ಟೀ ಯಿಂದ ಹಿಡಿದ ಗುಜರಾತಿ ಆಹಾರಗಳು ಮತ್ತು ಸೂಪ್ ಗಳನ್ನು, ಸಲಾಡ್ಸ್, ಕಾಶಿಯ ವಿಶೇಷ ಆಹಾರಗಳಾದ ಬಡಾಯಿ, ಸಬ್ಜಿ ಮತ್ತು ಬನಾರಸಿ ರಸ್ ಮಲಾಯಿಗಳನ್ನು ಸಿದ್ಧಪಡಿಸುತ್ತಿದ್ದರು.

ಪ್ರದೀಪ್ ಕುಮಾರ ರಾಜಸ್ಥಾನ ಮೂಲದವರಾಗಿದ್ದು, 1963 ರಲ್ಲಿ ಅವರ ತಂದೆಗೆ ವರ್ಗಾವಣೆಯಾಗಿದ್ದರಿಂದ ವಾರಣಾಸಿಯಲ್ಲೇ ವಾಸಿಸುತ್ತಿದ್ದರು. 1966ರಲ್ಲಿ ಕ್ಯಾಂಟೀನ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಂತರ ಅವರು ಅತಿಥಿ ಗೃಹಗಳಲ್ಲಿ ವಾಸಿಸುವ ವಿವಿಐಪಿಗಳಿಗೆ ಆಹಾರ ಸಿದ್ಧಪಡಿಸುವ ಕೆಲಸ ಮಾಡುತ್ತಿದ್ದರು. ಅವರ ಸೇವಾ ಅವಧಿ 2005ರಲ್ಲಿ ಮುಕ್ತಾಯವಾಗಿದ್ದರು, ಅವರು ತಮ್ಮ ಕಾರ್ಯವನ್ನು ಮುಂದುವರಿಸಿದ್ದರು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search