• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜಾತಿ, ಭೇದ ಮರೆತು ಜನ್ಮಭೂಮಿಗಾಗಿ ಒಗ್ಗೂಡಿ: ಭಾಗವತ್ ಸಲಹೆ

TNN Correspondent Posted On January 6, 2018


  • Share On Facebook
  • Tweet It

ಉಜ್ಜಯಿನಿ: ಭಾರತದ ನಿವಾಸಿಗಳು ಜಾತಿ, ಧರ್ಮಗಳನ್ನು ಮರೆತು ಜನ್ಮಭೂಮಿಯ ಅಭ್ಯುದ್ಯಯಕ್ಕಾಗಿ ಹೋರಾಡಲು ಒಂದುಗೂಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದರು.

ಉಜ್ಜಯಿನಿಯಲ್ಲಿ ನಡೆದ ಭಾರತ ಮಾತೆಯ 16 ಅಡಿಯ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ, ಪ್ರತಿಮೆ ಉದ್ಘಾಟಿಸಿ ಮಾತನಾಡಿ, ಭಾರತ ಕೇವಲ ಭೂಮಿಯ ಒಂದು ಭಾಗವಲ್ಲ, ಇದು ಭಾವನೆಗಳನ್ನು, ಸಂಸ್ಕೃತಿಯನ್ನು, ದಿವ್ಯ ಸಂದೇಶವನ್ನು ನೀಡುವುದು ಸೇರಿ ಎಲ್ಲವನ್ನು ಮೀರಿದ್ದು ಎಂದು ಹೇಳಿದ್ದಾರೆ.

ಭಾರತವಾಸಿಗಳ ಮೂಲ ಗುರಿ ಜನ್ಮಭೂಮಿ ರಕ್ಷಿಸುವುದೇ ಆಗಿರಬೇಕು. ಜನರು ಜಾತಿವಾದ ದ್ವೇಷ, ಮತ್ಸರಗಳಿಂದ ಹೊರಬರಬೇಕು. ಆಗ ಜನ್ಮಭೂಮಿಯ ರಕ್ಷಣೆ ಆಗುತ್ತದೆ ಎಂದು ಹೇಳಿದರು.

ಅಣ್ಣಾದೊರೈ ಸ್ಮರಿಸಿದ ಭಾಗವತ್: ತಮಿಳುನಾಡಿನ್ ಖಟರ್ ದ್ರಾವಿಡವಾದಿ, ಡಿಎಂಕೆ ಪಕ್ಷದ ಸಂಸ್ಥಾಪಕ ಅಣ್ಣಾದೊರೈ ಅವರ ರಾಷ್ಟ್ರೀಯತೆಯನ್ನು ಮೋಹನ್ ಭಾಗವತ್ ಸ್ಮರಿಸಿದರು. ಹಿಂದೆ ಅಣ್ಣಾದೊರೈ ತಮಿಳುನಾಡನ್ನು ಪ್ರತ್ಯೇಕ ದೇಶ ಎಂದು ಘೋಷಿಸಿದ್ದರು. ಆದರೆ 1962ರಲ್ಲಿ ನಡೆದ ಚೀನಾ ಭಾರತದ ಯುದ್ಧದ ವೇಳೆ ತಮ್ಮ ನಿಲುವು ಬದಲಾಯಿಸಿ, ಅಖಂಡ ಭಾರತದ ಬೆಂಬಲಕ್ಕೆ ಅಣ್ಣಾದೊರೈ ನಿಂತಿದ್ದರು. ಅದೇ ವಾಸ್ತವದಲ್ಲಿ ರಾಷ್ಟ್ರೀಯತೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವದ ವೇಳೆ ಜಾತಿ ಹೆಸರಲ್ಲಿ ನಡೆದ ಗಲಭೆ ವೇಳೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರ ಈ ಹೇಳಿಕೆ ತೀವ್ರ ಮಹತ್ವ ಪಡೆದುಕೊಂಡಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ವಿಶ್ವಹಿಂದೂ ಪರಿಷತ್ ಸೇರಿ ಹಲವು ಹಿಂದೂಪರ ಸಂಘಟನೆಗಳು ದೇಶದಲ್ಲಿ ಜಾತಿ ವ್ಯವಸ್ಥೆ ತೊಡೆದು ಹಾಕಬೇಕು ಎಂದು ಶ್ರಮಿಸುತ್ತಿರುವುದು ಗಮನಾರ್ಹ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search