• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊನೆಗೂ ಮಣಿದ ಪಾಕಿಸ್ತಾನ, 72 ಉಗ್ರ ಸಂಘಟನೆ ನಿಷೇಧ

TNN Correspondent Posted On January 7, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಉಗ್ರ ಸಂಘಟನೆಗಳನ್ನು ನಿಷೇಧಿಸಬೇಕು ಹಾಗೂ ಹಫೀಜ್ ಸಯೀದ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವಂತೆ ಅಮೆರಿಕ ಒತ್ತಾಯಿಸಿದ್ದಕ್ಕೆ ಪಾಕಿಸ್ತಾನ ಕೊನೆಗೂ ಮಣಿದಿದ್ದು, ಪಾಕಿಸ್ತಾನದ ಸುಮಾರು 72ಕ್ಕೂ ಅಧಿಕ ಉಗ್ರ ಸಂಘಟನೆಗಳನ್ನು ನಿಷೇಧಿಸಿದೆ.

26/11ರ ಮುಂಬೈ ದಾಳಿಯ ರೂವಾರಿ, ಉಗ್ರ ಹಫೀಜ್ ಸಯೀದ್ ನೇತೃತ್ವದ ಜಮಾತ್ ಉದ್ ದವಾ ಸೇರಿ ಹಲವು ಉಗ್ರ ಸಂಘಟನೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಪಾಕಿಸ್ತಾನವು ಅಫ್ಘಾನಿಸ್ತಾನದ ತಾಲಿಬಾನ್ ಮತ್ತು ಹಕ್ಕಾನಿ ನೆಟ್ ವರ್ಕ್  ಉಗ್ರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದ ಕುರಿತು ಅಮೆರಿಕ ತೀವ್ರ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಪಾಕಿಸ್ತಾನ ಈ ನಿರ್ಧಾರ ಪ್ರಕಟಿಸಿದೆ.

ಅಷ್ಟೇ ಅಲ್ಲ, ಅಮೆರಿಕದ ನೀಡಿದ ಹಲವು ಎಚ್ಚರಿಕೆ ಪಾಲಿಸದ ಪಾಕಿಸ್ತಾನಕ್ಕೆ ತಾವು ನೀಡುತ್ತಿದ್ದ ಸುಮಾರು 200 ಕೋಟಿ ಡಾಲರ್ ಆರ್ಥಿಕ ನೆರವನ್ನು ಸಹ ಸ್ಥಗಿತಗೊಳಿಸಿತ್ತು. ಇದರಿಂದ ಬೆಚ್ಚಿಬಿದ್ದ ಪಾಕಿಸ್ತಾನ ಸಂಘಟನೆ ನಿಷೇಧಿಸಿದೆ.

ಆದಾಗ್ಯೂ ಭಾರತ ಸಹ ಹಲವು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಅವಕಾಶ ಸಿಕ್ಕಾಗಲೆಲ್ಲ ಪಾಕಿಸ್ತಾನ ಉಗ್ರರ ತವರೂರು ಎಂಬಂತೆ ಬಿಂಬಿಸುತ್ತಲೇ ಇದೆ. ಈಗ ಕೊನೆಗೂ ಅಮೆರಿಕ ಒತ್ತಾಯಕ್ಕೆ ಮಣಿದ ಪಾಕಿಸ್ತಾನ ಬುದ್ಧಿ ಕಲಿಯಿತಲ್ಲ ಎಂಬುದೇ ಸಕಾರಾತ್ಮಕ ಮನೋಭಾವನೆ ಮೂಡಲು ಕಾರಣವಾಗಿದೆ. ಆದರೂ ಅದನ್ನು ಎಷ್ಟರಮಟ್ಟಿಗೆ ನಿಷ್ಠೆಯಿಂದ ಕಾಯ್ದುಕೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search