• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿದ್ದರಾಮಯ್ಯನವರನ್ನು ಮೆಚ್ಚಿಸಲು ಪೊಲೀಸರು ದರ್ಪ ಮೆರೆದರೆ ಅಥವಾ ಸಿಎಂ ಅವರೇ ಸೂಚಿಸಿದ್ದಾರೆಯೇ?

TNN Correspondent Posted On January 7, 2018
0


0
Shares
  • Share On Facebook
  • Tweet It

ಶಿವಮೊಗ್ಗ: ರಾಜ್ಯ ಸರ್ಕಾರ ಇದುವರೆಗೂ ಹಿಂದೂಗಳ ಮೇಲೆ ತೋರಿದ ಅಸಹಿಷ್ಣುತೆ ಈಗ ಮಾಧ್ಯಮದವರ ವಿರುದ್ಧವೂ ತೋರುತ್ತಿದೆಯೇ ಎಂಬ ಪ್ರಶ್ನೆ ಮೂಡಲು ಕಾರಣವಾಗಿದೆ. ಅಲ್ಲದೆ ಸಾಧನಾ ಸಮಾವೇಶಕ್ಕೆ ಅಡ್ಡಿಯಾಗುವ ಯಾರನ್ನೇ ಆಗಲಿ ಲಾಠಿ ಮೂಲಕ ಹತ್ತಿಕ್ಕಲು ಸಿಎಂ ಸೂಚಿಸಿದ್ದಾರೆಯೇ ಎಂಬ ಅನುಮಾನ ಸಹ ಕಾಡಲು ಆರಂಭವಾಗಿದೆ.

ಹೌದು, ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ನಡೆಸುತ್ತಿದ್ದ ಸಾಧನಾ ಸಮಾವೇಶದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೆ ಪ್ರತಿಭಟನೆಯಿಂದ ಕೆರಳಿದ ಪೊಲೀಸರು ಬಿಜೆಪಿ ಕಾರ್ಯಕರ್ತರ ವಿರುದ್ಧ ಲಾಠಿ ಚಾರ್ಜ್ ನಡೆಸಿದ್ದಾರೆ. ಜತೆಗೆ ಕಾರ್ಯಕರ್ತರಿಗೆ ಪೊಲೀಸರು ಒದ್ದಿದ್ದಾರೆ.

ಆದರೆ ಇದನ್ನು ಚಿತ್ರೀಕರಿಸಲು ಹೋದ ಮಾಧ್ಯಮದವರ ಮೇಲೂ ಪೊಲೀಸರು ದರ್ಪ ಮೆರೆದಿದ್ದಾರೆ. ವಿಡಿಯೋ ಮಾಡಲು ಹೋದ ಚಾನೆಲ್ ಒಂದರ ಕ್ಯಾಮರಾಮನ್ ಅವರ ಕ್ಯಾಮರಾ ಕಿತ್ತುಕೊಂಡಿದ್ದಾರೆ. ಅಲ್ಲದೆ ಬೆನ್ನು ಹತ್ತಿ ಪಕ್ಕಕ್ಕೆ ಕರೆದು ಕಾಲಿನಿಂದ ಒದ್ದ ವೀಡಿಯೋ ಡಿಲೀಟ್ ಮಾಡುವಂತೆ ಮನವಿ ಮಾಡಿದ್ದಾರೆ. ಬಳಿಕ ಮಾಧ್ಯಮದವರೆಲ್ಲರೂ ಪೊಲೀಸರ ಕೃತ್ಯ ಖಂಡಿಸಿದ ಹಿನ್ನೆಲೆಯಲ್ಲಿ ಕ್ಯಾಮರಾ ವಾಪಸ್ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search