• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದುತ್ವವೆಂದರೇನೇ ಸೌಹಾರ್ದ, ಪರ್ಯಾಯವೇ ಅದಕ್ಕೆ ನಿದರ್ಶನ

TNN Correspondent Posted On January 7, 2018
0


0
Shares
  • Share On Facebook
  • Tweet It

ಉಡುಪಿ: ಪೇಜಾವರ ಶ್ರೀಗಳು ಹಿಂದೂ ಧರ್ಮ ರಕ್ಷಣೆಗೆ ಶ್ರಮಿಸುತ್ತಿದ್ದಾರೆ ಎಂದರೆ ಅವರ ವಿರುದ್ಧ ಕೋಮುವಾದಿ ಎಂದು ಟೀಕಿಸಲಾಗುತ್ತದೆ. ಅವರು ಮುಸ್ಲಿಮರಿಗೆ ಮಠದಲ್ಲಿ ಪ್ರವೇಶ ನೀಡಿದರೆ ಎಲ್ಲ ನಾಟಕ ಎಂದು ಜರಿಯುತ್ತಾರೆ. ಆದರೂ ಉಡುಪಿಯ ಅಷ್ಟಮಠಗಳು ಹಾಗೂ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಮಾತ್ರ ಎಂದಿಗೂ ಸೌಹಾರ್ದ ಮೆರೆಯುತ್ತಾರೆ.

ಈಗ ಅಂಥಾದ್ದೇ ಮತ್ತೊಂದು ನಿದರ್ಶನಕ್ಕೆ ಉಡುಪಿ ಸಾಕ್ಷಿಯಾಗಲಿದ್ದು, ಜನವರಿ 18ರಂದು ನಡೆಯುವ ಪಲಿಮಾರು ಮಠದ ಪರ್ಯಾಯೋತ್ಸವದಲ್ಲಿ ನೂರಾರು ಮುಸ್ಲಿಂ ಯುವಕರು ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮೊದಲಿನಿಂದಲೂ ಅಷ್ಟಮಠಗಳೊಂದಿಗೆ ನಿಕಟ ಸಂಬಂಧಹೊಂದಿರುವ ಉಡುಪಿಯ ಮುಸ್ಲಿಂ ಯುವ ಮನಸ್ಸುಗಳು ಪರ್ಯಾಯೋತ್ಸವದಲ್ಲಿ ಸೇವೆ ಸಲ್ಲಿಸಲು ನಿರ್ಧರಿಸಿವೆ ಎಂದು ಉಡುಪಿ ಜಿಲ್ಲಾ ಸೌಹಾರ್ದ ಸಮಿತಿ ಅಧ್ಯಕ್ಷ ಮೊಹಮ್ಮದ್ ಆರೀಫ್ ತಿಳಿಸಿದ್ದಾರೆ. ಪರ್ಯಾಯೋತ್ಸವದಲ್ಲಿ ರಕ್ತದಾನ, ಹೊರೆಕಾಣಿಕೆ ಸೇರಿ ಹಲವು ರೀತಿಯಾಗಿ ಸೇವೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗೋರಕ್ಷಣೆಗೂ ಬೆಂಬಲ

ಮುಸ್ಲಿಮರು ಎಂದ ತಕ್ಷಣ ಗೋಭಕ್ಷರಕು ಎಂದೇ ಭಾವಿಸಲಾಗುತ್ತದೆ. ಆದರೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಯುವಕರು ಗೋರಕ್ಷಣೆಗೆ ಕಂಕಣಬದ್ಧರಾಗಿದ್ದಾರೆ. ಅಲ್ಲದೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಜನರಿಂದ ಗೋರಕ್ಷಣೆಗಾಗಿ ಸುಮಾರು 10 ಸಾವಿರಕ್ಕೂ ಅಧಿಕ ಜನರಿಂದ ಸಹಿ ಸಂಗ್ರಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಎರಡು ವರ್ಷಗಳ ಹಿಂದೆ ಸಹ ನಡೆದ ಪರ್ಯಾಯೋತ್ಸವ ನಡೆದಾಗ ನೂರಾರು ಮುಸ್ಲಿಂ ಯುವಕರು ಸೇವೆ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಕರಾವಳಿ ಕೋಮುಸಂಘರ್ಷಕ್ಕೆ ಹೆಸರಾಗುತ್ತಿರುವ ಮಧ್ಯೆಯೇ ಕೋಮುಸೌಹಾರ್ದದ ಪ್ರತೀಕವಾಗಿ ಪರ್ಯಾಯೋತ್ಸವದಲ್ಲಿ ಮುಸ್ಲಿಂ ಯುವಕರು ಸೌಹಾರ್ದ ಮೆರೆಯುತ್ತಿರುವುದು ಸ್ವಾಗತಾರ್ಹವಾಗಿದೆ.

 

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search