• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದುತ್ವವೆಂದರೇನೇ ಸೌಹಾರ್ದ, ಪರ್ಯಾಯವೇ ಅದಕ್ಕೆ ನಿದರ್ಶನ

TNN Correspondent Posted On January 7, 2018
0


0
Shares
  • Share On Facebook
  • Tweet It

ಉಡುಪಿ: ಪೇಜಾವರ ಶ್ರೀಗಳು ಹಿಂದೂ ಧರ್ಮ ರಕ್ಷಣೆಗೆ ಶ್ರಮಿಸುತ್ತಿದ್ದಾರೆ ಎಂದರೆ ಅವರ ವಿರುದ್ಧ ಕೋಮುವಾದಿ ಎಂದು ಟೀಕಿಸಲಾಗುತ್ತದೆ. ಅವರು ಮುಸ್ಲಿಮರಿಗೆ ಮಠದಲ್ಲಿ ಪ್ರವೇಶ ನೀಡಿದರೆ ಎಲ್ಲ ನಾಟಕ ಎಂದು ಜರಿಯುತ್ತಾರೆ. ಆದರೂ ಉಡುಪಿಯ ಅಷ್ಟಮಠಗಳು ಹಾಗೂ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಮಾತ್ರ ಎಂದಿಗೂ ಸೌಹಾರ್ದ ಮೆರೆಯುತ್ತಾರೆ.

ಈಗ ಅಂಥಾದ್ದೇ ಮತ್ತೊಂದು ನಿದರ್ಶನಕ್ಕೆ ಉಡುಪಿ ಸಾಕ್ಷಿಯಾಗಲಿದ್ದು, ಜನವರಿ 18ರಂದು ನಡೆಯುವ ಪಲಿಮಾರು ಮಠದ ಪರ್ಯಾಯೋತ್ಸವದಲ್ಲಿ ನೂರಾರು ಮುಸ್ಲಿಂ ಯುವಕರು ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮೊದಲಿನಿಂದಲೂ ಅಷ್ಟಮಠಗಳೊಂದಿಗೆ ನಿಕಟ ಸಂಬಂಧಹೊಂದಿರುವ ಉಡುಪಿಯ ಮುಸ್ಲಿಂ ಯುವ ಮನಸ್ಸುಗಳು ಪರ್ಯಾಯೋತ್ಸವದಲ್ಲಿ ಸೇವೆ ಸಲ್ಲಿಸಲು ನಿರ್ಧರಿಸಿವೆ ಎಂದು ಉಡುಪಿ ಜಿಲ್ಲಾ ಸೌಹಾರ್ದ ಸಮಿತಿ ಅಧ್ಯಕ್ಷ ಮೊಹಮ್ಮದ್ ಆರೀಫ್ ತಿಳಿಸಿದ್ದಾರೆ. ಪರ್ಯಾಯೋತ್ಸವದಲ್ಲಿ ರಕ್ತದಾನ, ಹೊರೆಕಾಣಿಕೆ ಸೇರಿ ಹಲವು ರೀತಿಯಾಗಿ ಸೇವೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗೋರಕ್ಷಣೆಗೂ ಬೆಂಬಲ

ಮುಸ್ಲಿಮರು ಎಂದ ತಕ್ಷಣ ಗೋಭಕ್ಷರಕು ಎಂದೇ ಭಾವಿಸಲಾಗುತ್ತದೆ. ಆದರೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಯುವಕರು ಗೋರಕ್ಷಣೆಗೆ ಕಂಕಣಬದ್ಧರಾಗಿದ್ದಾರೆ. ಅಲ್ಲದೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಜನರಿಂದ ಗೋರಕ್ಷಣೆಗಾಗಿ ಸುಮಾರು 10 ಸಾವಿರಕ್ಕೂ ಅಧಿಕ ಜನರಿಂದ ಸಹಿ ಸಂಗ್ರಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಎರಡು ವರ್ಷಗಳ ಹಿಂದೆ ಸಹ ನಡೆದ ಪರ್ಯಾಯೋತ್ಸವ ನಡೆದಾಗ ನೂರಾರು ಮುಸ್ಲಿಂ ಯುವಕರು ಸೇವೆ ಸಲ್ಲಿಸಿದ್ದಾರೆ. ಒಟ್ಟಿನಲ್ಲಿ ಕರಾವಳಿ ಕೋಮುಸಂಘರ್ಷಕ್ಕೆ ಹೆಸರಾಗುತ್ತಿರುವ ಮಧ್ಯೆಯೇ ಕೋಮುಸೌಹಾರ್ದದ ಪ್ರತೀಕವಾಗಿ ಪರ್ಯಾಯೋತ್ಸವದಲ್ಲಿ ಮುಸ್ಲಿಂ ಯುವಕರು ಸೌಹಾರ್ದ ಮೆರೆಯುತ್ತಿರುವುದು ಸ್ವಾಗತಾರ್ಹವಾಗಿದೆ.

 

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search