• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ಮುಸ್ಲಿಂ ಯುವಕನ ಮಿಸ್ಡ್ ಕಾಲ್ ಹಿಂದೂ ಯುವತಿಯ ಬದುಕಿಗೆ ಕಂಟಕವಾಯಿತಲ್ಲ!

TNN Correspondent Posted On January 8, 2018
0


0
Shares
  • Share On Facebook
  • Tweet It

ದೆಹಲಿ: ದೇಶಾದ್ಯಂತ ಲವ್ ಜಿಹಾದ್ ಪ್ರಕರಣಗಳು ಪದೇಪದೆ ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಇಷ್ಟು ದಿನ ಅತ್ಯಾಚಾರದ ರಾಜಧಾನಿ ಎಂದು ಖ್ಯಾತಿಯಾಗಿದ್ದ ದೆಹಲಿಯಲ್ಲೂ ಲವ್ ಜಿಹಾದ್ ಎನ್ನಲಾದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಜನರನ್ನು ಬೆಚ್ಚಿಬೀಳಿಸಿದೆ.

ಹೌದು, ಮುಸ್ಲಿಂ ಯುವಕನನ್ನು ಪ್ರೀತಿಸಿದ ಯುವತಿಯೊಬ್ಬಳಿಗೆ ಆತ ಮುಸ್ಲಿಂ ಎಂದು ತುಂಬ ದಿನಗಳ ಬಳಿಕ ಗೊತ್ತಾಗಿದೆ. ಅಲ್ಲದೆ ಆಕೆಯನ್ನು ಅತ್ಯಾಚಾರ ಎಸಗಿದ್ದಾನೆ. ಯುವತಿಯ ಕೈ ಮೇಲಿದ್ದ “ಓಂ” ಹಚ್ಚೆಯನ್ನು ಆ್ಯಸಿಡ್ ಹಾಕಿ ಸುಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಹೊರವಲಯದ ಮಂಗೋಲ್ಪುರಿಯಲ್ಲಿ ವಾಸವಿರುವ ಯುವತಿ ಇತ್ತೀಚೆಗಷ್ಟೇ ಪದವಿ ಮುಗಿಸಿದ್ದಾಳೆ. ಯುವತಿಗೆ ಒಂದು ದಿನ ಮಿಸ್ಡ್ ಕಾಲ್ ಒಂದು ಬಂದಿದ್ದು, ವಾಪಸ್ ಕರೆ ಮಾಡಿದರೆ ರಾಂಗ್ ನಂಬರ್ ಎಂದಿದ್ದಾನೆ. ಬಳಿಕ ಆ ಮುಸ್ಲಿಂ ಯುವಕ ಯುವತಿಗೆ ಕರೆ, ಮೆಸೇಜ್ ಮಾಡಿದ್ದು ಸ್ನೇಹ ಬೆಳೆದಿದೆ.

ಮೊದಲಿಗೆ ಸೋನು ಎಂಬ ಹೆಸರಿನಿಂದ ಪರಿಚಯ ಮಾಡಿಕೊಂಡ ಮುಸ್ಲಿಂ ಯುವಕ ಯುವತಿಗೆ ಆತ್ಮೀಯನಾಗಿದ್ದಾನೆ. ದಿನಾಲೂ ಮಾತುಕತೆ ನಡೆದಿದ್ದು, ಪರಿಚಯ, ಸ್ನೇಹ ಪ್ರೀತಿಗೆ ತಿರುಗಿದೆ. ಆದರೆ ಆ ಯುವಕನ ಪ್ರೀತಿ ನಕಲಿ ಎಂದು ಗೊತ್ತಾಗಿದ್ದು, ಆತ ಮುಸ್ಲಿಂ ಎಂದು ತಿಳಿದಬಳಿಕವೇ.

ಯುವತಿಯನ್ನು ಅತ್ಯಚಾರ ಮಾಡಲಾಗಿದ್ದು, ಕೈಯ ಮೇಲಿದ್ದ ಓಂ ಅನ್ನು ಆ್ಯಸಿಡ್ ಸುರಿದು ಸುಟ್ಟಿದ್ದಾರೆ. ಪ್ರಸ್ತುತ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆ ಒಂದು ಮಿಸ್ಡ್ ಕಾಲ್ ನನ್ನ ಮಗಳ ಜೀವನವನ್ನೇ ಹಾಳು ಮಾಡಿತು ಎಂದು ಯುವತಿಯ ತಂದೆ ಆಕ್ರಂದನ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಕೇರಳ, ಮುಂಬೈ, ಕರ್ನಾಟಕ ಸೇರಿ ಹಲವೆಡೆ ಲವ್ ಜಿಹಾದ್ ಪ್ರಕರಣ ಸುದ್ದಿಯಾಗುತ್ತಿದ್ದು, ಹಿಂದೂ ಯುವತಿಯರು ಎಚ್ಚರದಿಂದಿರಬೇಕು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search