• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆ ಮುಸ್ಲಿಂ ಯುವಕನ ಮಿಸ್ಡ್ ಕಾಲ್ ಹಿಂದೂ ಯುವತಿಯ ಬದುಕಿಗೆ ಕಂಟಕವಾಯಿತಲ್ಲ!

TNN Correspondent Posted On January 8, 2018


  • Share On Facebook
  • Tweet It

ದೆಹಲಿ: ದೇಶಾದ್ಯಂತ ಲವ್ ಜಿಹಾದ್ ಪ್ರಕರಣಗಳು ಪದೇಪದೆ ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಇಷ್ಟು ದಿನ ಅತ್ಯಾಚಾರದ ರಾಜಧಾನಿ ಎಂದು ಖ್ಯಾತಿಯಾಗಿದ್ದ ದೆಹಲಿಯಲ್ಲೂ ಲವ್ ಜಿಹಾದ್ ಎನ್ನಲಾದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಜನರನ್ನು ಬೆಚ್ಚಿಬೀಳಿಸಿದೆ.

ಹೌದು, ಮುಸ್ಲಿಂ ಯುವಕನನ್ನು ಪ್ರೀತಿಸಿದ ಯುವತಿಯೊಬ್ಬಳಿಗೆ ಆತ ಮುಸ್ಲಿಂ ಎಂದು ತುಂಬ ದಿನಗಳ ಬಳಿಕ ಗೊತ್ತಾಗಿದೆ. ಅಲ್ಲದೆ ಆಕೆಯನ್ನು ಅತ್ಯಾಚಾರ ಎಸಗಿದ್ದಾನೆ. ಯುವತಿಯ ಕೈ ಮೇಲಿದ್ದ “ಓಂ” ಹಚ್ಚೆಯನ್ನು ಆ್ಯಸಿಡ್ ಹಾಕಿ ಸುಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಹೊರವಲಯದ ಮಂಗೋಲ್ಪುರಿಯಲ್ಲಿ ವಾಸವಿರುವ ಯುವತಿ ಇತ್ತೀಚೆಗಷ್ಟೇ ಪದವಿ ಮುಗಿಸಿದ್ದಾಳೆ. ಯುವತಿಗೆ ಒಂದು ದಿನ ಮಿಸ್ಡ್ ಕಾಲ್ ಒಂದು ಬಂದಿದ್ದು, ವಾಪಸ್ ಕರೆ ಮಾಡಿದರೆ ರಾಂಗ್ ನಂಬರ್ ಎಂದಿದ್ದಾನೆ. ಬಳಿಕ ಆ ಮುಸ್ಲಿಂ ಯುವಕ ಯುವತಿಗೆ ಕರೆ, ಮೆಸೇಜ್ ಮಾಡಿದ್ದು ಸ್ನೇಹ ಬೆಳೆದಿದೆ.

ಮೊದಲಿಗೆ ಸೋನು ಎಂಬ ಹೆಸರಿನಿಂದ ಪರಿಚಯ ಮಾಡಿಕೊಂಡ ಮುಸ್ಲಿಂ ಯುವಕ ಯುವತಿಗೆ ಆತ್ಮೀಯನಾಗಿದ್ದಾನೆ. ದಿನಾಲೂ ಮಾತುಕತೆ ನಡೆದಿದ್ದು, ಪರಿಚಯ, ಸ್ನೇಹ ಪ್ರೀತಿಗೆ ತಿರುಗಿದೆ. ಆದರೆ ಆ ಯುವಕನ ಪ್ರೀತಿ ನಕಲಿ ಎಂದು ಗೊತ್ತಾಗಿದ್ದು, ಆತ ಮುಸ್ಲಿಂ ಎಂದು ತಿಳಿದಬಳಿಕವೇ.

ಯುವತಿಯನ್ನು ಅತ್ಯಚಾರ ಮಾಡಲಾಗಿದ್ದು, ಕೈಯ ಮೇಲಿದ್ದ ಓಂ ಅನ್ನು ಆ್ಯಸಿಡ್ ಸುರಿದು ಸುಟ್ಟಿದ್ದಾರೆ. ಪ್ರಸ್ತುತ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆ ಒಂದು ಮಿಸ್ಡ್ ಕಾಲ್ ನನ್ನ ಮಗಳ ಜೀವನವನ್ನೇ ಹಾಳು ಮಾಡಿತು ಎಂದು ಯುವತಿಯ ತಂದೆ ಆಕ್ರಂದನ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಕೇರಳ, ಮುಂಬೈ, ಕರ್ನಾಟಕ ಸೇರಿ ಹಲವೆಡೆ ಲವ್ ಜಿಹಾದ್ ಪ್ರಕರಣ ಸುದ್ದಿಯಾಗುತ್ತಿದ್ದು, ಹಿಂದೂ ಯುವತಿಯರು ಎಚ್ಚರದಿಂದಿರಬೇಕು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search