• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಯುವತಿಯ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ಆದರೆ ಇದನ್ನು ಪ್ರಶ್ನಿಸೋರು ಯಾರೂ ಇಲ್ಲ

TNN Correspondent Posted On January 8, 2018
0


0
Shares
  • Share On Facebook
  • Tweet It

ಲಖನೌ: ದಿನಬೆಳಗಾದರೆ ದಲಿತರ ಮೇಲೆ ಸಣ್ಣ ಹಲ್ಲೆಯಾದರೂ ಸಂಘಟನೆಗಳು, ಫೇಸ್ ಬುಕ್ ಶೂರರು ಅದನ್ನು ಬಿಜೆಪಿಯವರೇ ಮಾಡಿದರು, ಮೇಲ್ವರ್ಗದ ಹಿಂದೂಗಳ ದೌರ್ಜನ್ಯ ಇದು ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಉತ್ತರ ಪ್ರದೇಶದ ಮೀರತ್ ನಲ್ಲಿ ಮುಸ್ಲಿಂ ಯುವಕರು ದಲಿತ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದರೂ ಈ ಅನ್ಯಾಯವನ್ನು ಪ್ರಶ್ನಿಸಲು ಮಾತ್ರ ಒಬ್ಬರ ನಾಲಗೆಯೂ ಬರುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಮೀರತ್ ನಲ್ಲಿ ಮುಸ್ಲಿಂ ಯುವಕನೊಬ್ಬ ಪ್ರತಿದಿನ ದಲಿತ ಯುವತಿಯನ್ನು ಛೇಡಿಸುತ್ತಿದ್ದ. ಯುವತಿ ಹಲವು ಬಾರಿ ಎಚ್ಚರಿಸಿದ್ದರೂ ಆತ ಎಚ್ಚೆತ್ತುಕೊಂಡಿರಲಿಲ್ಲ. ಕೊನೆಗೊಂದು ದಿನ ಆಕೆಯನ್ನು ಮದುವೆಯಾಗುವುದಾಗಿಯೂ, ಇಸ್ಲಾಂಗೆ ಮತಾಂತರಗೊಳಿಸುವುದಾಗಿಯೂ ಆತ ತಿಳಿಸಿದ್ದಾನೆ. ಆದರೆ ಯುವತಿ ಅದನ್ನು ನಿರಾಕರಿಸಿದ್ದಾಳೆ ಎಂದು ತಿಳಿದು ಬಂದಿದೆ.

ಆದರೆ ಇದರಿಂದ ಸುಮ್ಮನಾಗದ ಆ ಯುವಕ ಸಂಬಂಧಿಕರೊಂದಿಗೆ ಯುವತಿಯನ್ನು ಅಪಹರಿಸಿದ್ದಾರೆ. ಅಪರಿಚಿತ ಜಾಗಕ್ಕೆ ಕರೆದೊಯ್ದು ಒಂದು ವಾರ ನಿರಂತರವಾಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಗಳು ಕಾಣೆಯಾದ ಕುರಿತು ಯುವತಿ ಪೋಷಕರು ದೂರು ನೀಡಿದ್ದು, ಪೊಲೀಸರು ಕೊನೆಗೂ ಯುವತಿಯನ್ನು ಮೇವಾತ್ ಬಳಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಯುವತಿಯನ್ನು ಛೇಡಿಸುತ್ತಿದ್ದ ಬಿಟ್ಟು, ಆತನ ಸಹೋದರ ಶಾಬಾಜ್, ಚಿಕ್ಕಪ್ಪ ಮೆಹ್ತಾಬ್ ಸೇರಿ ಹಲವರು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search