• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಯುವತಿಯ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ಆದರೆ ಇದನ್ನು ಪ್ರಶ್ನಿಸೋರು ಯಾರೂ ಇಲ್ಲ

TNN Correspondent Posted On January 8, 2018
0


0
Shares
  • Share On Facebook
  • Tweet It

ಲಖನೌ: ದಿನಬೆಳಗಾದರೆ ದಲಿತರ ಮೇಲೆ ಸಣ್ಣ ಹಲ್ಲೆಯಾದರೂ ಸಂಘಟನೆಗಳು, ಫೇಸ್ ಬುಕ್ ಶೂರರು ಅದನ್ನು ಬಿಜೆಪಿಯವರೇ ಮಾಡಿದರು, ಮೇಲ್ವರ್ಗದ ಹಿಂದೂಗಳ ದೌರ್ಜನ್ಯ ಇದು ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಉತ್ತರ ಪ್ರದೇಶದ ಮೀರತ್ ನಲ್ಲಿ ಮುಸ್ಲಿಂ ಯುವಕರು ದಲಿತ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದರೂ ಈ ಅನ್ಯಾಯವನ್ನು ಪ್ರಶ್ನಿಸಲು ಮಾತ್ರ ಒಬ್ಬರ ನಾಲಗೆಯೂ ಬರುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಮೀರತ್ ನಲ್ಲಿ ಮುಸ್ಲಿಂ ಯುವಕನೊಬ್ಬ ಪ್ರತಿದಿನ ದಲಿತ ಯುವತಿಯನ್ನು ಛೇಡಿಸುತ್ತಿದ್ದ. ಯುವತಿ ಹಲವು ಬಾರಿ ಎಚ್ಚರಿಸಿದ್ದರೂ ಆತ ಎಚ್ಚೆತ್ತುಕೊಂಡಿರಲಿಲ್ಲ. ಕೊನೆಗೊಂದು ದಿನ ಆಕೆಯನ್ನು ಮದುವೆಯಾಗುವುದಾಗಿಯೂ, ಇಸ್ಲಾಂಗೆ ಮತಾಂತರಗೊಳಿಸುವುದಾಗಿಯೂ ಆತ ತಿಳಿಸಿದ್ದಾನೆ. ಆದರೆ ಯುವತಿ ಅದನ್ನು ನಿರಾಕರಿಸಿದ್ದಾಳೆ ಎಂದು ತಿಳಿದು ಬಂದಿದೆ.

ಆದರೆ ಇದರಿಂದ ಸುಮ್ಮನಾಗದ ಆ ಯುವಕ ಸಂಬಂಧಿಕರೊಂದಿಗೆ ಯುವತಿಯನ್ನು ಅಪಹರಿಸಿದ್ದಾರೆ. ಅಪರಿಚಿತ ಜಾಗಕ್ಕೆ ಕರೆದೊಯ್ದು ಒಂದು ವಾರ ನಿರಂತರವಾಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಗಳು ಕಾಣೆಯಾದ ಕುರಿತು ಯುವತಿ ಪೋಷಕರು ದೂರು ನೀಡಿದ್ದು, ಪೊಲೀಸರು ಕೊನೆಗೂ ಯುವತಿಯನ್ನು ಮೇವಾತ್ ಬಳಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಯುವತಿಯನ್ನು ಛೇಡಿಸುತ್ತಿದ್ದ ಬಿಟ್ಟು, ಆತನ ಸಹೋದರ ಶಾಬಾಜ್, ಚಿಕ್ಕಪ್ಪ ಮೆಹ್ತಾಬ್ ಸೇರಿ ಹಲವರು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search