• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಯುವತಿಯ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ಆದರೆ ಇದನ್ನು ಪ್ರಶ್ನಿಸೋರು ಯಾರೂ ಇಲ್ಲ

TNN Correspondent Posted On January 8, 2018
0


0
Shares
  • Share On Facebook
  • Tweet It

ಲಖನೌ: ದಿನಬೆಳಗಾದರೆ ದಲಿತರ ಮೇಲೆ ಸಣ್ಣ ಹಲ್ಲೆಯಾದರೂ ಸಂಘಟನೆಗಳು, ಫೇಸ್ ಬುಕ್ ಶೂರರು ಅದನ್ನು ಬಿಜೆಪಿಯವರೇ ಮಾಡಿದರು, ಮೇಲ್ವರ್ಗದ ಹಿಂದೂಗಳ ದೌರ್ಜನ್ಯ ಇದು ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಉತ್ತರ ಪ್ರದೇಶದ ಮೀರತ್ ನಲ್ಲಿ ಮುಸ್ಲಿಂ ಯುವಕರು ದಲಿತ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದರೂ ಈ ಅನ್ಯಾಯವನ್ನು ಪ್ರಶ್ನಿಸಲು ಮಾತ್ರ ಒಬ್ಬರ ನಾಲಗೆಯೂ ಬರುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಮೀರತ್ ನಲ್ಲಿ ಮುಸ್ಲಿಂ ಯುವಕನೊಬ್ಬ ಪ್ರತಿದಿನ ದಲಿತ ಯುವತಿಯನ್ನು ಛೇಡಿಸುತ್ತಿದ್ದ. ಯುವತಿ ಹಲವು ಬಾರಿ ಎಚ್ಚರಿಸಿದ್ದರೂ ಆತ ಎಚ್ಚೆತ್ತುಕೊಂಡಿರಲಿಲ್ಲ. ಕೊನೆಗೊಂದು ದಿನ ಆಕೆಯನ್ನು ಮದುವೆಯಾಗುವುದಾಗಿಯೂ, ಇಸ್ಲಾಂಗೆ ಮತಾಂತರಗೊಳಿಸುವುದಾಗಿಯೂ ಆತ ತಿಳಿಸಿದ್ದಾನೆ. ಆದರೆ ಯುವತಿ ಅದನ್ನು ನಿರಾಕರಿಸಿದ್ದಾಳೆ ಎಂದು ತಿಳಿದು ಬಂದಿದೆ.

ಆದರೆ ಇದರಿಂದ ಸುಮ್ಮನಾಗದ ಆ ಯುವಕ ಸಂಬಂಧಿಕರೊಂದಿಗೆ ಯುವತಿಯನ್ನು ಅಪಹರಿಸಿದ್ದಾರೆ. ಅಪರಿಚಿತ ಜಾಗಕ್ಕೆ ಕರೆದೊಯ್ದು ಒಂದು ವಾರ ನಿರಂತರವಾಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಗಳು ಕಾಣೆಯಾದ ಕುರಿತು ಯುವತಿ ಪೋಷಕರು ದೂರು ನೀಡಿದ್ದು, ಪೊಲೀಸರು ಕೊನೆಗೂ ಯುವತಿಯನ್ನು ಮೇವಾತ್ ಬಳಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಯುವತಿಯನ್ನು ಛೇಡಿಸುತ್ತಿದ್ದ ಬಿಟ್ಟು, ಆತನ ಸಹೋದರ ಶಾಬಾಜ್, ಚಿಕ್ಕಪ್ಪ ಮೆಹ್ತಾಬ್ ಸೇರಿ ಹಲವರು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search