• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಯುವತಿಯ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ಆದರೆ ಇದನ್ನು ಪ್ರಶ್ನಿಸೋರು ಯಾರೂ ಇಲ್ಲ

TNN Correspondent Posted On January 8, 2018
0


0
Shares
  • Share On Facebook
  • Tweet It

ಲಖನೌ: ದಿನಬೆಳಗಾದರೆ ದಲಿತರ ಮೇಲೆ ಸಣ್ಣ ಹಲ್ಲೆಯಾದರೂ ಸಂಘಟನೆಗಳು, ಫೇಸ್ ಬುಕ್ ಶೂರರು ಅದನ್ನು ಬಿಜೆಪಿಯವರೇ ಮಾಡಿದರು, ಮೇಲ್ವರ್ಗದ ಹಿಂದೂಗಳ ದೌರ್ಜನ್ಯ ಇದು ಎಂದು ಬೊಬ್ಬೆ ಹಾಕುತ್ತಾರೆ.

ಆದರೆ ಉತ್ತರ ಪ್ರದೇಶದ ಮೀರತ್ ನಲ್ಲಿ ಮುಸ್ಲಿಂ ಯುವಕರು ದಲಿತ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದರೂ ಈ ಅನ್ಯಾಯವನ್ನು ಪ್ರಶ್ನಿಸಲು ಮಾತ್ರ ಒಬ್ಬರ ನಾಲಗೆಯೂ ಬರುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಮೀರತ್ ನಲ್ಲಿ ಮುಸ್ಲಿಂ ಯುವಕನೊಬ್ಬ ಪ್ರತಿದಿನ ದಲಿತ ಯುವತಿಯನ್ನು ಛೇಡಿಸುತ್ತಿದ್ದ. ಯುವತಿ ಹಲವು ಬಾರಿ ಎಚ್ಚರಿಸಿದ್ದರೂ ಆತ ಎಚ್ಚೆತ್ತುಕೊಂಡಿರಲಿಲ್ಲ. ಕೊನೆಗೊಂದು ದಿನ ಆಕೆಯನ್ನು ಮದುವೆಯಾಗುವುದಾಗಿಯೂ, ಇಸ್ಲಾಂಗೆ ಮತಾಂತರಗೊಳಿಸುವುದಾಗಿಯೂ ಆತ ತಿಳಿಸಿದ್ದಾನೆ. ಆದರೆ ಯುವತಿ ಅದನ್ನು ನಿರಾಕರಿಸಿದ್ದಾಳೆ ಎಂದು ತಿಳಿದು ಬಂದಿದೆ.

ಆದರೆ ಇದರಿಂದ ಸುಮ್ಮನಾಗದ ಆ ಯುವಕ ಸಂಬಂಧಿಕರೊಂದಿಗೆ ಯುವತಿಯನ್ನು ಅಪಹರಿಸಿದ್ದಾರೆ. ಅಪರಿಚಿತ ಜಾಗಕ್ಕೆ ಕರೆದೊಯ್ದು ಒಂದು ವಾರ ನಿರಂತರವಾಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಗಳು ಕಾಣೆಯಾದ ಕುರಿತು ಯುವತಿ ಪೋಷಕರು ದೂರು ನೀಡಿದ್ದು, ಪೊಲೀಸರು ಕೊನೆಗೂ ಯುವತಿಯನ್ನು ಮೇವಾತ್ ಬಳಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಯುವತಿಯನ್ನು ಛೇಡಿಸುತ್ತಿದ್ದ ಬಿಟ್ಟು, ಆತನ ಸಹೋದರ ಶಾಬಾಜ್, ಚಿಕ್ಕಪ್ಪ ಮೆಹ್ತಾಬ್ ಸೇರಿ ಹಲವರು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search