• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಆಡಳಿತದ ಪ್ರಭಾವದಿಂದ ವಿಶ್ವದಲ್ಲಿ ಭಾರತದ ಘನತೆ ಹೆಚ್ಚಳ

TNN Correspondent Posted On January 8, 2018
0


0
Shares
  • Share On Facebook
  • Tweet It

ಸಿಂಗಾಪುರ: ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಖರಿಯಿಂದ ವಿಶ್ವದಲ್ಲಿ ಭಾರತ ಘನತೆ ಮತ್ತು ಖ್ಯಾತೆ ಹೆಚ್ಚಳವಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದರು.

ಸಿಂಗಾಪುರದಲ್ಲಿ ನಡೆದ ಏಷಿಯಾನ್ ಪ್ರವಾಸಿ ಭಾರತೀಯರ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿ, ನರೇಂದ್ರ ಮೋದಿ ಅವರ ದಿಟ್ಟ ನಡೆಗಳು ಮತ್ತು ಅವರ ಶುದ್ಧ ವ್ಯಕ್ತಿತ್ವದಿಂದ ಇಡೀ ವಿಶ್ವವೇ ಭಾರತದತ್ತ ನೋಡುವಂತಾಗಿದೆ. ಮೋದಿ ಪ್ರವಾಸ ಮಾಡಿದ ಎಲ್ಲ ದೇಶಗಳೊಂದಿಗೆ ಭಾರತ ಉತ್ತಮ ಬಾಂದವ್ಯ ಹೊಂದಿದ್ದಲ್ಲದೇ, ಹಲವು ಮಹತ್ತರ ಒಪ್ಪಂದಗಳನ್ನು ಮಾಡಿಕೊಳ್ಳಲು ಅನುಕೂಲ ಕಲ್ಪಿಸಿದೆ. ಅವರು ಎರಡು ರಾಷ್ಟ್ರಗಳ ಮಧ್ಯೆ ಉತ್ತಮ ಸಂಬಂಧ ವೃದ್ಧಿಗೆ ಆದ್ಯತೆ ನೀಡುತ್ತಾರೆ ಎಂದು ಸುಷ್ಮಾ ಸ್ವರಾಜ್ ಹೇಳಿದರು.

ನಾನು ಯಾವುದೇ ದೇಶಕ್ಕೆ ಪ್ರವಾಸಕ್ಕೆ ಹೋದರೂ ಭಾರತೀಯರ ಬಗ್ಗೆ ಉತ್ತಮ ಮಾತುಗಳನ್ನು ಕೇಳಿದ್ದೇನೆ. ನಾವು ಉತ್ತಮ ನೆರೆಹೊರೆಯುವರನ್ನು ಹೊಂದಿದ್ದೇವೆ, ನಮಗೆ ಕಾರ್ಯದಕ್ಷತೆಯುಳ್ಳವರು ದೊರಕಿದ್ದಾರೆ, ಭಾರತೀಯರು ಸಂವೇದನಾಶೀಲರು, ಭಾರತೀಯರು ಕಾನೂನು ಸುವ್ಯವಸ್ಥೆ ಕಾಪಾಡುವವರು ಎಂಬ ಮಾತುಗಳನ್ನು ಎಲ್ಲ ದೇಶದಲ್ಲಿರುವ ಭಾರತೀಯರ ಬಗ್ಗೆ ಮಾತುಗಳು ಕೇಳಿ ಬರುತ್ತವೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಕೇರಳ ಓಣಂ, ತಮಿಳುನಾಡು ಪೊಂಗಲ್, ಬಂಗಾಳ ದುರ್ಗಾ ಪೂಜೆ ಸೇರಿ ದೇಶದ ಎಲ್ಲ ನಿವಾಸಿಗಳು ಒಗ್ಗೂಡಿ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಹಬ್ಬಗಳನ್ನು ಆಚರಿಸುವುದು ಭಾರತದ ಸೌಹಾರ್ದಕ್ಕೆ ಸಾಕ್ಷಿ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search