• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಆಡಳಿತದ ಪ್ರಭಾವದಿಂದ ವಿಶ್ವದಲ್ಲಿ ಭಾರತದ ಘನತೆ ಹೆಚ್ಚಳ

TNN Correspondent Posted On January 8, 2018
0


0
Shares
  • Share On Facebook
  • Tweet It

ಸಿಂಗಾಪುರ: ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಖರಿಯಿಂದ ವಿಶ್ವದಲ್ಲಿ ಭಾರತ ಘನತೆ ಮತ್ತು ಖ್ಯಾತೆ ಹೆಚ್ಚಳವಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದರು.

ಸಿಂಗಾಪುರದಲ್ಲಿ ನಡೆದ ಏಷಿಯಾನ್ ಪ್ರವಾಸಿ ಭಾರತೀಯರ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿ, ನರೇಂದ್ರ ಮೋದಿ ಅವರ ದಿಟ್ಟ ನಡೆಗಳು ಮತ್ತು ಅವರ ಶುದ್ಧ ವ್ಯಕ್ತಿತ್ವದಿಂದ ಇಡೀ ವಿಶ್ವವೇ ಭಾರತದತ್ತ ನೋಡುವಂತಾಗಿದೆ. ಮೋದಿ ಪ್ರವಾಸ ಮಾಡಿದ ಎಲ್ಲ ದೇಶಗಳೊಂದಿಗೆ ಭಾರತ ಉತ್ತಮ ಬಾಂದವ್ಯ ಹೊಂದಿದ್ದಲ್ಲದೇ, ಹಲವು ಮಹತ್ತರ ಒಪ್ಪಂದಗಳನ್ನು ಮಾಡಿಕೊಳ್ಳಲು ಅನುಕೂಲ ಕಲ್ಪಿಸಿದೆ. ಅವರು ಎರಡು ರಾಷ್ಟ್ರಗಳ ಮಧ್ಯೆ ಉತ್ತಮ ಸಂಬಂಧ ವೃದ್ಧಿಗೆ ಆದ್ಯತೆ ನೀಡುತ್ತಾರೆ ಎಂದು ಸುಷ್ಮಾ ಸ್ವರಾಜ್ ಹೇಳಿದರು.

ನಾನು ಯಾವುದೇ ದೇಶಕ್ಕೆ ಪ್ರವಾಸಕ್ಕೆ ಹೋದರೂ ಭಾರತೀಯರ ಬಗ್ಗೆ ಉತ್ತಮ ಮಾತುಗಳನ್ನು ಕೇಳಿದ್ದೇನೆ. ನಾವು ಉತ್ತಮ ನೆರೆಹೊರೆಯುವರನ್ನು ಹೊಂದಿದ್ದೇವೆ, ನಮಗೆ ಕಾರ್ಯದಕ್ಷತೆಯುಳ್ಳವರು ದೊರಕಿದ್ದಾರೆ, ಭಾರತೀಯರು ಸಂವೇದನಾಶೀಲರು, ಭಾರತೀಯರು ಕಾನೂನು ಸುವ್ಯವಸ್ಥೆ ಕಾಪಾಡುವವರು ಎಂಬ ಮಾತುಗಳನ್ನು ಎಲ್ಲ ದೇಶದಲ್ಲಿರುವ ಭಾರತೀಯರ ಬಗ್ಗೆ ಮಾತುಗಳು ಕೇಳಿ ಬರುತ್ತವೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಕೇರಳ ಓಣಂ, ತಮಿಳುನಾಡು ಪೊಂಗಲ್, ಬಂಗಾಳ ದುರ್ಗಾ ಪೂಜೆ ಸೇರಿ ದೇಶದ ಎಲ್ಲ ನಿವಾಸಿಗಳು ಒಗ್ಗೂಡಿ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಹಬ್ಬಗಳನ್ನು ಆಚರಿಸುವುದು ಭಾರತದ ಸೌಹಾರ್ದಕ್ಕೆ ಸಾಕ್ಷಿ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search