• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸಿನಿಮಾ

ನಟ ಅರ್ಜುನ್  ಕಾಪಿಕಾಡ್ ಸಿನಿಮಾದಲ್ಲಿ ಇರದಿದ್ದರೆ ಏನು ಮಾಡ್ತಾ ಇದ್ರು ಗೊತ್ತಾ?

TNN Correspondent Posted On July 10, 2017
0


0
Shares
  • Share On Facebook
  • Tweet It

ಅಭಿನಯ ಚಕ್ರವರ್ತಿ ಅರ್ಜುನ್ ಕಾಪಿಕಾಡ್ ತುಳು ಚಿತ್ರ ರಂಗದ ಹೆಮ್ಮೆ. ಎಷ್ಟೋ ಯುವತಿಯರ ಮನಗೆದ್ದ ನಾಯಕ ನಟ. ಈಗಿನ ತುಳು ಸಿನಿಮಾದಲ್ಲಿ ಆ ಗತ್ತು-ಗಮ್ಮತ್ತು ಇರೋ ನಟ ಅಂದ್ರೆ ಅದು ಅಜರ್ುನ್ ಕಾಪಿಕಾಡ್. ಚಂಡಿಕೋರಿ,ಬರ್ಸ, ರಂಗ್ ಎಂಬ ಸಾಲು ಸಾಲು ಹಿಟ್ ಮೂವಿಗಳನ್ನ ತುಳು ಚಿತ್ರ ರಂಗಕ್ಕೆ ನೀಡಿದ ನಟ. ದೇವದಾಸ್ ಕಾಪಿಕಾಡ್ ಪುತ್ರನಾದರೂ ತುಳು ಚಿತ್ರ ರಂಗದಲ್ಲಿ ತನ್ನದೇ ಛಾಪನ್ನ ಮೂಡಿಸಿದ ನಟ.
ಇನ್ನು ತುಳು ಸಿನಿಮಾ ಮಾತ್ರವಲ್ಲದೇ ಕನ್ನಡ ಚಿತ್ರಕ್ಕೂ ಅಜರ್ುನ್ ಕಾಪಿಕಾಡ್ ಎಂಟ್ರಿಯನ್ನ ಕೊಟ್ಟಿದ್ದಾರೆ. ಕನ್ನಡದ ಮಧುರ ಸ್ವಪ್ನ ಅನ್ನೋ ಸಿನಿಮಾದಲ್ಲಿ ನಟಿಸಿ ತುಳು ಮಾತ್ರವಲ್ಲದೇ ಕನ್ನಡದಲ್ಲಿ ಅಭಿಮಾನಿಗಳನ್ನ ಸೃಷ್ಟಿಸಿಕೊಂಡಿದ್ದಾರೆ.
ಕನ್ನಡ,ತುಳು ಸಿನಿಮಾದಲ್ಲಿ ತನ್ನ ಅದ್ಬುತ ಛಾಪುವನ್ನ ಮೂಡಿಸುತ್ತಿರುವ ನಟ ಅಜರ್ುನ್ ಕಾಪಿಕಾಡ್ ಎಲ್ಲರಿಗೂ ಅವರ ಪರ್ಸನಲ್ ವಿಚಾರ ಬಗ್ಗೆ ತಿಳಿಯಲು ಕುತೂಹಲ. ಇತ್ತೀಚಿಗಷ್ಟೇ ಇವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದು ಅದರ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಜನರು ಕುತೂಹಲದಿಂದ ನೋಡಿದ್ದಾರೆ.
ಹ್ಯಾಂಡ್ಸಮ್ ಅರ್ಜುನ್ ಕಾಪಿಕಾಡ್ ಎಲ್ಲಾದರೂ ಸಿನಿಮಾದಲ್ಲಿ ಇರುತಿಲ್ಲದಿದ್ದರೆ ಏನು ಮಾಡ್ತಾ ಇದ್ರೂ ಅನ್ನೋ ಪ್ರಶ್ನೆ ಅವರ ಅಭಿಮಾನಗಳಿಗೆ ಮೂಡುವುದು ಸಹಜ ಅಲ್ವ..
ಯಸ್ ಈ ಪ್ರಶ್ನೆಗೆ ಅಜರ್ುನ್ ಕಾಪಿಕಾಡ್ ರವರ ಉತ್ತರ ಏನು ಗೊತ್ತಾ..ನಾನು ಕಲಿತದ್ದು ಎಂ.ಬಿ.ಎ.. ಸೋ ಅದೇ ಫೀಲ್ಡಲ್ಲಿ ಇರುತ್ತಿದ್ದೆ..ಎನಾದರೂ ಬಿಸಿನೆಸ್ ಅಥಾವ ಮಾಕರ್ೆಂಟಿಗ್ ಮಾಡ್ತಾ ಇದ್ದೆ ಅನಿಸುತ್ತೆ ಅಂತಾ ಹೇಳಿದ್ದಾರೆ..ಅದರೆ ಸಿನಿಮಾದಲ್ಲಿ ನಟನೆಯನ್ನ ನಾನು ತುಂಬಾ ಪ್ರೀತಿಸುತ್ತೇನೆ ಅಂತಾ ತಿಳಿಸಿದ್ದಾರೆ.
ಹೌದು ಇವರ ಇಲ್ಲಿನ ಕೊನೆಯ ವಾಕ್ಯ ನಿಜಾ. ಅವರ ನಟನೆಯ ಬಗ್ಗೆ ಇರುವ ಕಾಳಜಿ, ಪ್ರೀತಿ, ಅವರ ಸಿನಿಮಾದಲ್ಲಿ ಕಾಣಿಸುತ್ತೆ ಅವರ ನಟನೆಯ ನೈಜತೆಯೆ ಅವರ ಮಾತಿನ ಪ್ರತಿಬಿಂಬ

ಕಿರಣ್ ದೊಂಡೋಲೆ

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search