• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸಿನಿಮಾ

ನಟ ಅರ್ಜುನ್  ಕಾಪಿಕಾಡ್ ಸಿನಿಮಾದಲ್ಲಿ ಇರದಿದ್ದರೆ ಏನು ಮಾಡ್ತಾ ಇದ್ರು ಗೊತ್ತಾ?

TNN Correspondent Posted On July 10, 2017
0


0
Shares
  • Share On Facebook
  • Tweet It

ಅಭಿನಯ ಚಕ್ರವರ್ತಿ ಅರ್ಜುನ್ ಕಾಪಿಕಾಡ್ ತುಳು ಚಿತ್ರ ರಂಗದ ಹೆಮ್ಮೆ. ಎಷ್ಟೋ ಯುವತಿಯರ ಮನಗೆದ್ದ ನಾಯಕ ನಟ. ಈಗಿನ ತುಳು ಸಿನಿಮಾದಲ್ಲಿ ಆ ಗತ್ತು-ಗಮ್ಮತ್ತು ಇರೋ ನಟ ಅಂದ್ರೆ ಅದು ಅಜರ್ುನ್ ಕಾಪಿಕಾಡ್. ಚಂಡಿಕೋರಿ,ಬರ್ಸ, ರಂಗ್ ಎಂಬ ಸಾಲು ಸಾಲು ಹಿಟ್ ಮೂವಿಗಳನ್ನ ತುಳು ಚಿತ್ರ ರಂಗಕ್ಕೆ ನೀಡಿದ ನಟ. ದೇವದಾಸ್ ಕಾಪಿಕಾಡ್ ಪುತ್ರನಾದರೂ ತುಳು ಚಿತ್ರ ರಂಗದಲ್ಲಿ ತನ್ನದೇ ಛಾಪನ್ನ ಮೂಡಿಸಿದ ನಟ.
ಇನ್ನು ತುಳು ಸಿನಿಮಾ ಮಾತ್ರವಲ್ಲದೇ ಕನ್ನಡ ಚಿತ್ರಕ್ಕೂ ಅಜರ್ುನ್ ಕಾಪಿಕಾಡ್ ಎಂಟ್ರಿಯನ್ನ ಕೊಟ್ಟಿದ್ದಾರೆ. ಕನ್ನಡದ ಮಧುರ ಸ್ವಪ್ನ ಅನ್ನೋ ಸಿನಿಮಾದಲ್ಲಿ ನಟಿಸಿ ತುಳು ಮಾತ್ರವಲ್ಲದೇ ಕನ್ನಡದಲ್ಲಿ ಅಭಿಮಾನಿಗಳನ್ನ ಸೃಷ್ಟಿಸಿಕೊಂಡಿದ್ದಾರೆ.
ಕನ್ನಡ,ತುಳು ಸಿನಿಮಾದಲ್ಲಿ ತನ್ನ ಅದ್ಬುತ ಛಾಪುವನ್ನ ಮೂಡಿಸುತ್ತಿರುವ ನಟ ಅಜರ್ುನ್ ಕಾಪಿಕಾಡ್ ಎಲ್ಲರಿಗೂ ಅವರ ಪರ್ಸನಲ್ ವಿಚಾರ ಬಗ್ಗೆ ತಿಳಿಯಲು ಕುತೂಹಲ. ಇತ್ತೀಚಿಗಷ್ಟೇ ಇವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದು ಅದರ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಜನರು ಕುತೂಹಲದಿಂದ ನೋಡಿದ್ದಾರೆ.
ಹ್ಯಾಂಡ್ಸಮ್ ಅರ್ಜುನ್ ಕಾಪಿಕಾಡ್ ಎಲ್ಲಾದರೂ ಸಿನಿಮಾದಲ್ಲಿ ಇರುತಿಲ್ಲದಿದ್ದರೆ ಏನು ಮಾಡ್ತಾ ಇದ್ರೂ ಅನ್ನೋ ಪ್ರಶ್ನೆ ಅವರ ಅಭಿಮಾನಗಳಿಗೆ ಮೂಡುವುದು ಸಹಜ ಅಲ್ವ..
ಯಸ್ ಈ ಪ್ರಶ್ನೆಗೆ ಅಜರ್ುನ್ ಕಾಪಿಕಾಡ್ ರವರ ಉತ್ತರ ಏನು ಗೊತ್ತಾ..ನಾನು ಕಲಿತದ್ದು ಎಂ.ಬಿ.ಎ.. ಸೋ ಅದೇ ಫೀಲ್ಡಲ್ಲಿ ಇರುತ್ತಿದ್ದೆ..ಎನಾದರೂ ಬಿಸಿನೆಸ್ ಅಥಾವ ಮಾಕರ್ೆಂಟಿಗ್ ಮಾಡ್ತಾ ಇದ್ದೆ ಅನಿಸುತ್ತೆ ಅಂತಾ ಹೇಳಿದ್ದಾರೆ..ಅದರೆ ಸಿನಿಮಾದಲ್ಲಿ ನಟನೆಯನ್ನ ನಾನು ತುಂಬಾ ಪ್ರೀತಿಸುತ್ತೇನೆ ಅಂತಾ ತಿಳಿಸಿದ್ದಾರೆ.
ಹೌದು ಇವರ ಇಲ್ಲಿನ ಕೊನೆಯ ವಾಕ್ಯ ನಿಜಾ. ಅವರ ನಟನೆಯ ಬಗ್ಗೆ ಇರುವ ಕಾಳಜಿ, ಪ್ರೀತಿ, ಅವರ ಸಿನಿಮಾದಲ್ಲಿ ಕಾಣಿಸುತ್ತೆ ಅವರ ನಟನೆಯ ನೈಜತೆಯೆ ಅವರ ಮಾತಿನ ಪ್ರತಿಬಿಂಬ

ಕಿರಣ್ ದೊಂಡೋಲೆ

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search