• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆಗೆ ಯಾರು ಯತ್ನಿಸಿದ್ದು ಎಂದು ಹೇಳಬಲ್ಲಿರಾ ರಮಾನಾಥ ರೈ?

TNN Correspondent Posted On January 9, 2018
0


0
Shares
  • Share On Facebook
  • Tweet It

ಮಂಗಳೂರು: ದೀಪಕ್ ರಾವ್ ಹತ್ಯೆಯಾದ ಬಳಿಕ ಮಗುಮ್ಮಾಗಿದ್ದ ಕಾಂಗ್ರೆಸ್ ನಾಯಕರು ಅಬ್ದುಲ್ ಬಷೀರ್ ಮೃತಪಡುತ್ತಲೇ ಇದನ್ನು ಹಿಂದೂಗಳೇ, ಹಿಂದೂ ಸಂಘಟನೆಗಳೇ ಮಾಡಿವೆ ಎಂದರು. ಅದರಲ್ಲಿ ಸಚಿವ ರಮಾನಾಥ್ ರೈ ಅವರಂತೂ ಮುಂಚೂಣಿಯಲ್ಲಿ ನಿಂತರು.

ಆದರೆ ಸುರತ್ಕಲ್ ನಲ್ಲಿ ಹಿಂದೂ ಜಾಗರಣ ವೇದಿಕೆ ಸಂಚಾಲಕರೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಹಿಂದೂ ಸಂಘಟನೆ ಸಂಚಾಲಕ ತಪ್ಪಿಸಿಕೊಂಡಿದ್ದಾರೆ.

ಹೌದು, ಸುರತ್ಕಲ್ ನ ಅಗರಮೇಲು ನಿವಾಸಿಯಾಗಿರುವ ಭರತ್ ಎಂಬುವರು ರಾತ್ರಿ ಬೈಕಿನಲ್ಲಿ ತೆರಳುತ್ತಿರುವಾಗ ಪೊದೆಯಲ್ಲಿ ಅವಿತಿದ್ದ ನಾಲ್ವರು ದುರುಳರು ತಲವಾರಿನಿಂದ ದಾಳಿ ಮಾಡಿದ್ದಾರೆ. ತಮಗೆ ಅಡ್ಡಹಾಕುತ್ತಿರುವ ಸಂಚು ಅರಿತ ಭರತ್ ಅವರು ತಪ್ಪಿಸಿಕೊಂಡಿದ್ದಾರೆ. ಇದೆಲ್ಲ ಆದ ಮೇಲೆ ಪೊಲೀಸರೇನೋ ಸ್ಥಳ ಪರಿಶೀಲಿಸಿದ್ದಾರೆ.

ಆದರೆ ಹಿಂದೂ ಸಂಘಟನೆ ಸಂಚಾಲಕರ ಮೇಲೆ ದಾಳಿ ಮಾಡಿರುವ ಯಾವ ರಮಾನಾಥ ರೈ ಸಹ ಸೊಲ್ಲೆತ್ತುತ್ತಿಲ್ಲ. ಈ ಹತ್ಯೆಗೆ ಕಾನೂನು ಸುವ್ಯವಸ್ಥೆಯ ವೈಫಲ್ಯವೋ ಅಥವಾ ಅನ್ಯಕೋಮಿನವರೇ ದ್ವೇಷಕ್ಕಾಗಿ ದಾಳಿ ಮಾಡಿದರೋ? ಯಾವ ಕಾರಣಕ್ಕಾಗಿ ದಾಳಿ ಮಾಡಿದರು ಎಂಬ ಕುರಿತು ರಮಾನಾಥ್ ರೈ ಹೇಳುತ್ತಿಲ್ಲ. ಆದರೆ ಅದೇ ಬಷೀರ್ ಹತ್ಯೆಯಲ್ಲಿ ಮಾತ್ರ ಇದು ಹಿಂದೂಗಳೇ ಮಾಡಿಸಿದ ಕೊಲೆ ಎಂದು ಷರಾ ಬರೆಯುತ್ತಾರೆ. ಇದು ಇಬ್ಬಂದಿತನವಲ್ಲವೇ?

 

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search