• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆಗೆ ಯಾರು ಯತ್ನಿಸಿದ್ದು ಎಂದು ಹೇಳಬಲ್ಲಿರಾ ರಮಾನಾಥ ರೈ?

TNN Correspondent Posted On January 9, 2018
0


0
Shares
  • Share On Facebook
  • Tweet It

ಮಂಗಳೂರು: ದೀಪಕ್ ರಾವ್ ಹತ್ಯೆಯಾದ ಬಳಿಕ ಮಗುಮ್ಮಾಗಿದ್ದ ಕಾಂಗ್ರೆಸ್ ನಾಯಕರು ಅಬ್ದುಲ್ ಬಷೀರ್ ಮೃತಪಡುತ್ತಲೇ ಇದನ್ನು ಹಿಂದೂಗಳೇ, ಹಿಂದೂ ಸಂಘಟನೆಗಳೇ ಮಾಡಿವೆ ಎಂದರು. ಅದರಲ್ಲಿ ಸಚಿವ ರಮಾನಾಥ್ ರೈ ಅವರಂತೂ ಮುಂಚೂಣಿಯಲ್ಲಿ ನಿಂತರು.

ಆದರೆ ಸುರತ್ಕಲ್ ನಲ್ಲಿ ಹಿಂದೂ ಜಾಗರಣ ವೇದಿಕೆ ಸಂಚಾಲಕರೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಹಿಂದೂ ಸಂಘಟನೆ ಸಂಚಾಲಕ ತಪ್ಪಿಸಿಕೊಂಡಿದ್ದಾರೆ.

ಹೌದು, ಸುರತ್ಕಲ್ ನ ಅಗರಮೇಲು ನಿವಾಸಿಯಾಗಿರುವ ಭರತ್ ಎಂಬುವರು ರಾತ್ರಿ ಬೈಕಿನಲ್ಲಿ ತೆರಳುತ್ತಿರುವಾಗ ಪೊದೆಯಲ್ಲಿ ಅವಿತಿದ್ದ ನಾಲ್ವರು ದುರುಳರು ತಲವಾರಿನಿಂದ ದಾಳಿ ಮಾಡಿದ್ದಾರೆ. ತಮಗೆ ಅಡ್ಡಹಾಕುತ್ತಿರುವ ಸಂಚು ಅರಿತ ಭರತ್ ಅವರು ತಪ್ಪಿಸಿಕೊಂಡಿದ್ದಾರೆ. ಇದೆಲ್ಲ ಆದ ಮೇಲೆ ಪೊಲೀಸರೇನೋ ಸ್ಥಳ ಪರಿಶೀಲಿಸಿದ್ದಾರೆ.

ಆದರೆ ಹಿಂದೂ ಸಂಘಟನೆ ಸಂಚಾಲಕರ ಮೇಲೆ ದಾಳಿ ಮಾಡಿರುವ ಯಾವ ರಮಾನಾಥ ರೈ ಸಹ ಸೊಲ್ಲೆತ್ತುತ್ತಿಲ್ಲ. ಈ ಹತ್ಯೆಗೆ ಕಾನೂನು ಸುವ್ಯವಸ್ಥೆಯ ವೈಫಲ್ಯವೋ ಅಥವಾ ಅನ್ಯಕೋಮಿನವರೇ ದ್ವೇಷಕ್ಕಾಗಿ ದಾಳಿ ಮಾಡಿದರೋ? ಯಾವ ಕಾರಣಕ್ಕಾಗಿ ದಾಳಿ ಮಾಡಿದರು ಎಂಬ ಕುರಿತು ರಮಾನಾಥ್ ರೈ ಹೇಳುತ್ತಿಲ್ಲ. ಆದರೆ ಅದೇ ಬಷೀರ್ ಹತ್ಯೆಯಲ್ಲಿ ಮಾತ್ರ ಇದು ಹಿಂದೂಗಳೇ ಮಾಡಿಸಿದ ಕೊಲೆ ಎಂದು ಷರಾ ಬರೆಯುತ್ತಾರೆ. ಇದು ಇಬ್ಬಂದಿತನವಲ್ಲವೇ?

 

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search