• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆಗೆ ಯಾರು ಯತ್ನಿಸಿದ್ದು ಎಂದು ಹೇಳಬಲ್ಲಿರಾ ರಮಾನಾಥ ರೈ?

TNN Correspondent Posted On January 9, 2018
0


0
Shares
  • Share On Facebook
  • Tweet It

ಮಂಗಳೂರು: ದೀಪಕ್ ರಾವ್ ಹತ್ಯೆಯಾದ ಬಳಿಕ ಮಗುಮ್ಮಾಗಿದ್ದ ಕಾಂಗ್ರೆಸ್ ನಾಯಕರು ಅಬ್ದುಲ್ ಬಷೀರ್ ಮೃತಪಡುತ್ತಲೇ ಇದನ್ನು ಹಿಂದೂಗಳೇ, ಹಿಂದೂ ಸಂಘಟನೆಗಳೇ ಮಾಡಿವೆ ಎಂದರು. ಅದರಲ್ಲಿ ಸಚಿವ ರಮಾನಾಥ್ ರೈ ಅವರಂತೂ ಮುಂಚೂಣಿಯಲ್ಲಿ ನಿಂತರು.

ಆದರೆ ಸುರತ್ಕಲ್ ನಲ್ಲಿ ಹಿಂದೂ ಜಾಗರಣ ವೇದಿಕೆ ಸಂಚಾಲಕರೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಹಿಂದೂ ಸಂಘಟನೆ ಸಂಚಾಲಕ ತಪ್ಪಿಸಿಕೊಂಡಿದ್ದಾರೆ.

ಹೌದು, ಸುರತ್ಕಲ್ ನ ಅಗರಮೇಲು ನಿವಾಸಿಯಾಗಿರುವ ಭರತ್ ಎಂಬುವರು ರಾತ್ರಿ ಬೈಕಿನಲ್ಲಿ ತೆರಳುತ್ತಿರುವಾಗ ಪೊದೆಯಲ್ಲಿ ಅವಿತಿದ್ದ ನಾಲ್ವರು ದುರುಳರು ತಲವಾರಿನಿಂದ ದಾಳಿ ಮಾಡಿದ್ದಾರೆ. ತಮಗೆ ಅಡ್ಡಹಾಕುತ್ತಿರುವ ಸಂಚು ಅರಿತ ಭರತ್ ಅವರು ತಪ್ಪಿಸಿಕೊಂಡಿದ್ದಾರೆ. ಇದೆಲ್ಲ ಆದ ಮೇಲೆ ಪೊಲೀಸರೇನೋ ಸ್ಥಳ ಪರಿಶೀಲಿಸಿದ್ದಾರೆ.

ಆದರೆ ಹಿಂದೂ ಸಂಘಟನೆ ಸಂಚಾಲಕರ ಮೇಲೆ ದಾಳಿ ಮಾಡಿರುವ ಯಾವ ರಮಾನಾಥ ರೈ ಸಹ ಸೊಲ್ಲೆತ್ತುತ್ತಿಲ್ಲ. ಈ ಹತ್ಯೆಗೆ ಕಾನೂನು ಸುವ್ಯವಸ್ಥೆಯ ವೈಫಲ್ಯವೋ ಅಥವಾ ಅನ್ಯಕೋಮಿನವರೇ ದ್ವೇಷಕ್ಕಾಗಿ ದಾಳಿ ಮಾಡಿದರೋ? ಯಾವ ಕಾರಣಕ್ಕಾಗಿ ದಾಳಿ ಮಾಡಿದರು ಎಂಬ ಕುರಿತು ರಮಾನಾಥ್ ರೈ ಹೇಳುತ್ತಿಲ್ಲ. ಆದರೆ ಅದೇ ಬಷೀರ್ ಹತ್ಯೆಯಲ್ಲಿ ಮಾತ್ರ ಇದು ಹಿಂದೂಗಳೇ ಮಾಡಿಸಿದ ಕೊಲೆ ಎಂದು ಷರಾ ಬರೆಯುತ್ತಾರೆ. ಇದು ಇಬ್ಬಂದಿತನವಲ್ಲವೇ?

 

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search