• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಣರಾಜ್ಯೋತ್ಸವದಂದು ಕೇರಳದಲ್ಲಿ ಭಾಗವತ್ ರಿಂದ ರಾಷ್ಟ್ರಧ್ವಜಾರೋಹಣ

TNN Correspondent Posted On January 9, 2018
0


0
Shares
  • Share On Facebook
  • Tweet It

ದೆಹಲಿ: ಆಗಸ್ಟ್ 15ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕೇರಳದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದಕ್ಕೆ ಕೊಳಕು ರಾಜಕಾರಣ ಮಾಡಿ, ಜಿಲ್ಲಾಡಳಿತದಿಂದ ಅಡ್ಡಿಪಡಿಸಿ, ಸಿಪಿಐ(ಎಂ) ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೇ ಶಾಲೆ ವಿರುದ್ಧ ಕ್ರಮ ಕೈಗೊಳ್ಳಲು ಇತ್ತೀಚೆಗೆ ಸಿಎಂ ಪಿಣರಾಯಿ ವಿಜಯನ್ ಆದೇಶ ಹೊರಡಿಸುವ ಮೂಲಕ ದ್ವೇಷ ಸಾಧಿಸಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದಂದು ಕೇರಳದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಕೇರಳದ ಪಾಲಕ್ಕಾಡಿನ ವ್ಯಾಸವಿದ್ಯಾಪೀಠದಲ್ಲಿ ಬೆಳಗ್ಗೆ 9 ಗಂಟೆಗೆ ಭಾಗವತ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಜನವರಿ 26ರಿಂದ ಪಾಲಕ್ಕಾಡಿನ ಶಾಲೆಯ ಸಮೀಪದಲ್ಲೇ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೂರು ದಿನಗಳ ಕಾರ್ಯಗಾರದಲ್ಲಿ ಮೋಹನ್ ಭಾಗವತ್ ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಷ್ಟ್ರೀಯವಾದಿ ಸಂಘಟನೆಯಾಗಿದ್ದು, ಗಣರಾಜ್ಯೋತ್ಸವದಂದು ರಾಷ್ಟ್ರಧ್ವಜಾರೋಹಣ ಮಾಡುವುದು ನಮ್ಮ ಸಂಸ್ಕೃತಿಯ ಭಾಗ. ಆದರೆ ಕಳೆದ ವರ್ಷ ಆಗಸ್ಟ್ 15ರಂದು ಭಾಗವತ್ ಅವರಿಗೆ ರಾಷ್ಟ್ರ ಧ್ವಜಾರೋಹಣ ಮಾಡಲು ಸಿಪಿಐ(ಎಂ) ಕುಮ್ಮಕ್ಕಿನಿಂದ ಜಿಲ್ಲಾಡಳಿತ ಅಡ್ಡಿಪಡಿಸಿದ್ದು, ದುರದೃಷ್ಟಕರು ಎಂದು ಸಂಘಟಕರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search