• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಣರಾಜ್ಯೋತ್ಸವದಂದು ಕೇರಳದಲ್ಲಿ ಭಾಗವತ್ ರಿಂದ ರಾಷ್ಟ್ರಧ್ವಜಾರೋಹಣ

TNN Correspondent Posted On January 9, 2018
0


0
Shares
  • Share On Facebook
  • Tweet It

ದೆಹಲಿ: ಆಗಸ್ಟ್ 15ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಕೇರಳದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದಕ್ಕೆ ಕೊಳಕು ರಾಜಕಾರಣ ಮಾಡಿ, ಜಿಲ್ಲಾಡಳಿತದಿಂದ ಅಡ್ಡಿಪಡಿಸಿ, ಸಿಪಿಐ(ಎಂ) ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೇ ಶಾಲೆ ವಿರುದ್ಧ ಕ್ರಮ ಕೈಗೊಳ್ಳಲು ಇತ್ತೀಚೆಗೆ ಸಿಎಂ ಪಿಣರಾಯಿ ವಿಜಯನ್ ಆದೇಶ ಹೊರಡಿಸುವ ಮೂಲಕ ದ್ವೇಷ ಸಾಧಿಸಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದಂದು ಕೇರಳದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಕೇರಳದ ಪಾಲಕ್ಕಾಡಿನ ವ್ಯಾಸವಿದ್ಯಾಪೀಠದಲ್ಲಿ ಬೆಳಗ್ಗೆ 9 ಗಂಟೆಗೆ ಭಾಗವತ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಜನವರಿ 26ರಿಂದ ಪಾಲಕ್ಕಾಡಿನ ಶಾಲೆಯ ಸಮೀಪದಲ್ಲೇ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೂರು ದಿನಗಳ ಕಾರ್ಯಗಾರದಲ್ಲಿ ಮೋಹನ್ ಭಾಗವತ್ ಭಾಗವಹಿಸಲಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಷ್ಟ್ರೀಯವಾದಿ ಸಂಘಟನೆಯಾಗಿದ್ದು, ಗಣರಾಜ್ಯೋತ್ಸವದಂದು ರಾಷ್ಟ್ರಧ್ವಜಾರೋಹಣ ಮಾಡುವುದು ನಮ್ಮ ಸಂಸ್ಕೃತಿಯ ಭಾಗ. ಆದರೆ ಕಳೆದ ವರ್ಷ ಆಗಸ್ಟ್ 15ರಂದು ಭಾಗವತ್ ಅವರಿಗೆ ರಾಷ್ಟ್ರ ಧ್ವಜಾರೋಹಣ ಮಾಡಲು ಸಿಪಿಐ(ಎಂ) ಕುಮ್ಮಕ್ಕಿನಿಂದ ಜಿಲ್ಲಾಡಳಿತ ಅಡ್ಡಿಪಡಿಸಿದ್ದು, ದುರದೃಷ್ಟಕರು ಎಂದು ಸಂಘಟಕರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search