• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಸಬ್ ಕಾ ಸಾತ್, ಸಬ್ ಕಾ ವಿಕಾಸ್ ತತ್ವದಡಿಯಲ್ಲಿ ಜಾಗತಿಕ ನಾಯಕನಾಗುತ್ತಿದೆ ಎಂದು ಹೇಳಿದವರಾರು ಗೊತ್ತೆ?

TNN Correspondent Posted On January 10, 2018
0


0
Shares
  • Share On Facebook
  • Tweet It

ದೆಹಲಿ: ದೇಶದ ಜನರ ಟೀಕೆ, ರಾಹುಲ್ ಗಾಂಧಿಯವರ ಬೇಕಾಬಿಟ್ಟಿ ಹೇಳಿಕೆ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಲೇ ಇದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ದೊರೆತಿದೆ.

ವರ್ಲ್ಡ್ ಎಕನಾಮಿಕ್ ಫೋರಂನ ಸಂಸ್ಥಾಪಕ ಹಾಗೂ ಕಾರ್ಯನಿರ್ವಾಹಕ ಅಧ್ಯಕ್ಷ ಕ್ಲೌಸ್ ಶ್ಚ್ವಾಬ್ ಅವರೇ ಈ ಮಾತನ್ನು ಹೇಳಿದ್ದು, ಪ್ರಧಾನಿ ಮೋದಿ ಅವರು ಜಾರಿಗೆ ತಂದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಯೋಜನೆಯಿಂದ ಭಾರತ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೋರಂನ ವೆಬ್ ಸೈಟ್ ನಲ್ಲಿ ಉಲ್ಲೇಖಿಸಿರುವ ಅವರು, ಭಾರತ ಇತ್ತೀಚೆಗೆ ಭಾರಿ ಪ್ರಮಾಣದ ಸುಧಾರಣೆ ಹೊಂದುತ್ತಿದೆ. ಹಲವು ಯೋಜನೆಗಳು ದೇಶದ ಗತಿ ಬದಲಿಸುತ್ತವೆ. ಅವುಗಳಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಯೋಜನೆ ಸಹ ಒಂದು ಎಂದು ತಿಳಿಸಿದ್ದಾರೆ.

ಈ ಯೋಜನೆಗಳಿಂದ ಭಾರತ ಸಮೃದ್ಧವಾಗಿ ಅಭಿವೃದ್ಧಿ ಹೊಂದುವ ಜತೆಗೆ ಯಾವುದೇ ಗಂಡಾಂತರ ಹಾಗೂ ಕಠಿಣ ಪರಿಸ್ಥಿತಿಯನ್ನು ಸಹ ಎದುರಿಸುವ ಛಾತಿ ಹೊಂದುತ್ತದೆ ಎಂದು ಶ್ಲಾಘಿಸಿದ್ದಾರೆ.

ಜನವರಿ 23-26ರವರೆಗೆ ಸ್ವಿಡ್ಜರ್ ಲೆಂಡ್ ನಲ್ಲಿ ನಡೆಯುವ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಬರೋಬ್ಬರಿ 2 ದಶಕಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪಾಲ್ಗೊಳ್ಳುವ ದೃಷ್ಟಿಯಿಂದ ಫೋರಂ ಅಧ್ಯಕ್ಷರ ಮಾತು ಭಾರತಕ್ಕೆ ಬಲ ಬಂದಂತಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search