• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಸಬ್ ಕಾ ಸಾತ್, ಸಬ್ ಕಾ ವಿಕಾಸ್ ತತ್ವದಡಿಯಲ್ಲಿ ಜಾಗತಿಕ ನಾಯಕನಾಗುತ್ತಿದೆ ಎಂದು ಹೇಳಿದವರಾರು ಗೊತ್ತೆ?

TNN Correspondent Posted On January 10, 2018
0


0
Shares
  • Share On Facebook
  • Tweet It

ದೆಹಲಿ: ದೇಶದ ಜನರ ಟೀಕೆ, ರಾಹುಲ್ ಗಾಂಧಿಯವರ ಬೇಕಾಬಿಟ್ಟಿ ಹೇಳಿಕೆ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಲೇ ಇದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ದೊರೆತಿದೆ.

ವರ್ಲ್ಡ್ ಎಕನಾಮಿಕ್ ಫೋರಂನ ಸಂಸ್ಥಾಪಕ ಹಾಗೂ ಕಾರ್ಯನಿರ್ವಾಹಕ ಅಧ್ಯಕ್ಷ ಕ್ಲೌಸ್ ಶ್ಚ್ವಾಬ್ ಅವರೇ ಈ ಮಾತನ್ನು ಹೇಳಿದ್ದು, ಪ್ರಧಾನಿ ಮೋದಿ ಅವರು ಜಾರಿಗೆ ತಂದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಯೋಜನೆಯಿಂದ ಭಾರತ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಫೋರಂನ ವೆಬ್ ಸೈಟ್ ನಲ್ಲಿ ಉಲ್ಲೇಖಿಸಿರುವ ಅವರು, ಭಾರತ ಇತ್ತೀಚೆಗೆ ಭಾರಿ ಪ್ರಮಾಣದ ಸುಧಾರಣೆ ಹೊಂದುತ್ತಿದೆ. ಹಲವು ಯೋಜನೆಗಳು ದೇಶದ ಗತಿ ಬದಲಿಸುತ್ತವೆ. ಅವುಗಳಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಯೋಜನೆ ಸಹ ಒಂದು ಎಂದು ತಿಳಿಸಿದ್ದಾರೆ.

ಈ ಯೋಜನೆಗಳಿಂದ ಭಾರತ ಸಮೃದ್ಧವಾಗಿ ಅಭಿವೃದ್ಧಿ ಹೊಂದುವ ಜತೆಗೆ ಯಾವುದೇ ಗಂಡಾಂತರ ಹಾಗೂ ಕಠಿಣ ಪರಿಸ್ಥಿತಿಯನ್ನು ಸಹ ಎದುರಿಸುವ ಛಾತಿ ಹೊಂದುತ್ತದೆ ಎಂದು ಶ್ಲಾಘಿಸಿದ್ದಾರೆ.

ಜನವರಿ 23-26ರವರೆಗೆ ಸ್ವಿಡ್ಜರ್ ಲೆಂಡ್ ನಲ್ಲಿ ನಡೆಯುವ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಬರೋಬ್ಬರಿ 2 ದಶಕಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪಾಲ್ಗೊಳ್ಳುವ ದೃಷ್ಟಿಯಿಂದ ಫೋರಂ ಅಧ್ಯಕ್ಷರ ಮಾತು ಭಾರತಕ್ಕೆ ಬಲ ಬಂದಂತಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search