• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಜಿಡಿಪಿ ಕುಸಿಯುತ್ತಿದೆ ಕುಸಿಯುತ್ತಿದೆ ಎಂದು ಬೊಬ್ಬೆ ಹಾಕುವವರು ಈ ಸುದ್ದಿ ಓದಿ!

TNN Correspondent Posted On January 10, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ದೃಷ್ಟಿಯಿಂದ ಜಾರಿಗೊಳಿಸಿದ ನೋಟು ನಿಷೇಧ ಹಾಗೂ ಜಿಎಸ್ಟಿ ಯೋಜನೆಗಳು ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದವು. ಆದರೆ ಇದನ್ನು ಸಹಿಸದ ಕೆಲವು ಬುದ್ಧಿ ಜೀವಿಗಳು, ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಭಾರತದ ಜಿಡಿಪಿ ಕುಸಿಯುತ್ತಿದೆ, ಕುಸಿಯುತ್ತಿದೆ ಎಂದು ಬೊಬ್ಬೆ ಹಾಕಿದವು.

ಆದರೆ ಈ ಬೊಬ್ಬೆ ಈಗ ಸುಳ್ಳಾಗುವ ಕಾಲ ಬಂದಿದ್ದು, ಭಾರತ ಸರ್ಕಾರ ಜಾರಿಗೊಳಿಸಿದ ಹಲವು ಮಹತ್ತರ ಯೋಜನೆಗಳಿಂದ ಪ್ರಸಕ್ತ ವರ್ಷದಲ್ಲಿ ಭಾರತದ ಜಿಡಿಪಿ ಶೇ.7.3ಕ್ಕೆ ಏರಿಕೆಯಾಗಲಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ.

ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ಆರಂಭದಲ್ಲಿ ಭಾರತದ ಜಿಡಿಪಿ ಕುಸಿದರೂ ಪ್ರಸಕ್ತ ವರ್ಷದಲ್ಲಿ ಅದು ಏರಿಕೆಯಾಗಲಿದೆ. ಅಲ್ಲದೆ ಮುಂದಿನ ಎರಡು ವರ್ಷಗಳಲ್ಲಿ ಭಾರತದ ಜಿಡಿಪಿ ಶೇ.7.5ಕ್ಕೆ ತಲುಪುತ್ತದೆ ಎಂದು ತಿಳಿಸಿದೆ.

ಭಾರತ ಆರಂಭಿಕವಾಗಿ ತುಸು ಹಿನ್ನಡೆ ಅನುಭವಿಸಿರಬಹುದು. ಆದರೆ ದೀರ್ಘಾವಧಿಗೆ ಈ ಯೋಜನೆಗಳು ಫಲಕಾರಿಯಾಗಲಿದ್ದು, ಭಾರತ ಆರ್ಥಿಕ ಸ್ಥಿತಿಯ ಪರಾಕಾಷ್ಠೆಯ ಚಿತ್ರವೇ ಕಣ್ಣ ಮುಂದಿದೆ ಎಂದು ವಿಶ್ವ ಬ್ಯಾಂಕ್ ಅಭಿವೃದ್ಧಿ ಅನ್ವೇಷಣೆ ತಂಡದ ನಿರ್ದೇಶಕ ಆ್ಯಹನ್ ಕೋಸ್ ತಿಳಿಸಿದ್ದಾರೆ..

ಒಟ್ಟಿನಲ್ಲಿ ವಿರೋಧ ಪಕ್ಷಗಳ, ಬುದ್ಧಿ(ಗೇಡಿ)ಜೀವಿಗಳ ವಿರೋಧದ ಮಧ್ಯೆಯೂ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಯೋಜನೆಗಳು ದೇಶದ ವಿತ್ತ ವ್ಯವಸ್ಥೆಯನ್ನು ಸುಧಾರಣೆಯತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಹಾಗೂ ಸ್ವಾಗತಾರ್ಹವಾಗಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search