• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಜಿಡಿಪಿ ಕುಸಿಯುತ್ತಿದೆ ಕುಸಿಯುತ್ತಿದೆ ಎಂದು ಬೊಬ್ಬೆ ಹಾಕುವವರು ಈ ಸುದ್ದಿ ಓದಿ!

TNN Correspondent Posted On January 10, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ದೃಷ್ಟಿಯಿಂದ ಜಾರಿಗೊಳಿಸಿದ ನೋಟು ನಿಷೇಧ ಹಾಗೂ ಜಿಎಸ್ಟಿ ಯೋಜನೆಗಳು ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದವು. ಆದರೆ ಇದನ್ನು ಸಹಿಸದ ಕೆಲವು ಬುದ್ಧಿ ಜೀವಿಗಳು, ಕಾಂಗ್ರೆಸ್ ಸೇರಿ ಹಲವು ಪಕ್ಷಗಳು ಭಾರತದ ಜಿಡಿಪಿ ಕುಸಿಯುತ್ತಿದೆ, ಕುಸಿಯುತ್ತಿದೆ ಎಂದು ಬೊಬ್ಬೆ ಹಾಕಿದವು.

ಆದರೆ ಈ ಬೊಬ್ಬೆ ಈಗ ಸುಳ್ಳಾಗುವ ಕಾಲ ಬಂದಿದ್ದು, ಭಾರತ ಸರ್ಕಾರ ಜಾರಿಗೊಳಿಸಿದ ಹಲವು ಮಹತ್ತರ ಯೋಜನೆಗಳಿಂದ ಪ್ರಸಕ್ತ ವರ್ಷದಲ್ಲಿ ಭಾರತದ ಜಿಡಿಪಿ ಶೇ.7.3ಕ್ಕೆ ಏರಿಕೆಯಾಗಲಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ.

ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದ ಆರಂಭದಲ್ಲಿ ಭಾರತದ ಜಿಡಿಪಿ ಕುಸಿದರೂ ಪ್ರಸಕ್ತ ವರ್ಷದಲ್ಲಿ ಅದು ಏರಿಕೆಯಾಗಲಿದೆ. ಅಲ್ಲದೆ ಮುಂದಿನ ಎರಡು ವರ್ಷಗಳಲ್ಲಿ ಭಾರತದ ಜಿಡಿಪಿ ಶೇ.7.5ಕ್ಕೆ ತಲುಪುತ್ತದೆ ಎಂದು ತಿಳಿಸಿದೆ.

ಭಾರತ ಆರಂಭಿಕವಾಗಿ ತುಸು ಹಿನ್ನಡೆ ಅನುಭವಿಸಿರಬಹುದು. ಆದರೆ ದೀರ್ಘಾವಧಿಗೆ ಈ ಯೋಜನೆಗಳು ಫಲಕಾರಿಯಾಗಲಿದ್ದು, ಭಾರತ ಆರ್ಥಿಕ ಸ್ಥಿತಿಯ ಪರಾಕಾಷ್ಠೆಯ ಚಿತ್ರವೇ ಕಣ್ಣ ಮುಂದಿದೆ ಎಂದು ವಿಶ್ವ ಬ್ಯಾಂಕ್ ಅಭಿವೃದ್ಧಿ ಅನ್ವೇಷಣೆ ತಂಡದ ನಿರ್ದೇಶಕ ಆ್ಯಹನ್ ಕೋಸ್ ತಿಳಿಸಿದ್ದಾರೆ..

ಒಟ್ಟಿನಲ್ಲಿ ವಿರೋಧ ಪಕ್ಷಗಳ, ಬುದ್ಧಿ(ಗೇಡಿ)ಜೀವಿಗಳ ವಿರೋಧದ ಮಧ್ಯೆಯೂ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಯೋಜನೆಗಳು ದೇಶದ ವಿತ್ತ ವ್ಯವಸ್ಥೆಯನ್ನು ಸುಧಾರಣೆಯತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ ಹಾಗೂ ಸ್ವಾಗತಾರ್ಹವಾಗಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search